ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸಾಡು ಬೈಲಿಗೆ ಗದ್ದೆ ಉಳುಮೆ ಮಾಡಲು ಬಂದ ಟ್ರ್ಯಾಕ್ಟರ್ ಜಲ ಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿದ್ದ ಹೊಂಡಕ್ಕೆ ಬಿದ್ದು ತೊಂದರೆಗೆ ಸಿಲುಕಿದ ಘಟನೆ ಗುರುವಾರ ನಡೆದಿದೆ.ಹರಸಾಹಸ ಪಟ್ಟು ರೈತರು ಟ್ರ್ಯಾಕ್ಟರ್ನ್ನು ಮೇಲಕ್ಕೆ ಎತ್ತಿದ್ದಾರೆ.
ಜಲ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಕುಡಿಯುವ ನೀರನ್ನು ಒದಗಿಸಿ ಕೊಡುವ ನಿಟ್ಟಿನಲ್ಲಿ ಬೈಂದೂರು ತಾಲೂಕಿನಾದ್ಯಂತ ರಸ್ತೆ ಬದಿಯಲ್ಲಿ ಹೊಂಡ ತೆಗೆದು ನೀರಿನ ಪೈಪ್ ಅಳವಡಿಕೆ ಮಾಡಲಾಗಿದೆ.ನೀರಿನ ಪೈಪ್ ಅಳವಡಿಕೆ ಮಾಡಲು ಕೈಗೊಂಡಿದ್ದ ಹೊಂಡಗಳನ್ನು ಮಣ್ಣಿನಿಂದ ಮುಚ್ಚಿದ್ದರು ಮಳೆ ನೀರು ತುಂಬಿಕೊಂಡು ಹೊಂಡದೊಳಗಿನ ಮಣ್ಣು ಸಡಿಲಗೊಂಡಿದೆ.ರಸ್ತೆ ಬದಿಯಲ್ಲಿ ತೆಗೆದಿದ್ದ ಜಲ ಜೀವನ್ ಮಿಷನ್ ಹೊಂಡಗಳು ವಾಹನ ಸವಾರರಿಗೆ ಕಂಟಕವಾಗಿ ಪರಿಣಮಿಸಿದೆ.
ಕುಂದಾಪುರ:ಸುಮಾರು 96 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಅಂಡ್ ರೀಡಿಂಗ್ ರೂಮ್ ಸೊಸೈಟಿ (ರಿ) ಕುಂದಾಪುರ ಅದರ…
ಕುಂದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ಉಡುಪಿ ಅದರ ಆಲೂರು ಶಾಖೆ ನೂತನ ಪದಾಧಿಕಾರಿಗಳ…
ಕುದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ),ಜಿಲ್ಲಾ ಸಮಿತಿ ಉಡುಪಿ,ಕುಂದಾಪುರ ತಾಲೂಕು ಸಮಿತಿ ವತಿಯಿಂದ ಶೋಷಿತರ ಸ್ವಾಭಿಮಾನಿ ಸಮಾವೇಶ…
ಕುಂದಾಪುರ:ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕರ್ನಾಟಕ ಸರಕಾರ,ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಬೈಂದೂರು ತಾಲೂಕು ಆಡಳಿತ…
ಕುಂದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ,ತಾಲೂಕು ಸಮಿತಿ ಕುಂದಾಪುರ ಅದರ ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ…
https://youtu.be/PKYfH9cPFIs?si=7w7WxTHrkQaOMDFW ಗೋ ಕಳ್ಳರು ಅಂದರ್,ಪೊಲೀಸ್ ಇಲಾಖೆ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ನಾಯಕವಾಡಿ ರಾಮ ದೇವಸ್ಥಾನದ ಬಳಿ…