ಉಡುಪಿ

ದಿವ್ಯಾಂಗ ರಕ್ಷಣಾ ಸಮಿತಿ ಕೊಡವೂರು ವತಿಯಿಂದ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Share

Advertisement
Advertisement
Advertisement

Advertisement

ಉಡುಪಿ:ದಿವ್ಯಾಂಗ ರಕ್ಷಣಾ ಸಮಿತಿ ಕೊಡವೂರು ವತಿಯಿಂದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ್ ಉಡುಪ ಅವರನ್ನು ಭೇಟಿ ಮಾಡಿ ಬೆನ್ನುಹುರಿ ಅಪಘಾತಕ್ಕೆ ಒಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರಕ್ಕೆ ಕೊರಂಗ್ರಪಾಡಿಯಲ್ಲಿನ ಸರ್ಕಾರಿ ಶಾಲೆಯ ಜಾಗವನ್ನು ಸೇವಾಭಾರತಿ ಸಂಸ್ಥೆಗೆ ಕಲ್ಪಿಸುವಂತೆ ಮನವಿ ಮಾಡಲಾಯಿತು.

ಉಡುಪಿ ಜಿಲ್ಲೆಯಲ್ಲಿರುವ ಒಟ್ಟು 80 ಮಂದಿ ಬೆನ್ನುಹುರಿ ಅಪಘಾತಕ್ಕೆ ಒಳಗಾದ ದಿವ್ಯಾಂಗರ ಮನೆಗೆ 108 ಅಂಬುಲೆನ್ಸ್ ನ ಮುಖಾಂತರ ಆರೋಗ್ಯ ಸ್ಪರ್ಶ ಯೋಜನೆಯಡಿ ಮನೆ ಮನೆಗೆ ಭೇಟಿ ಮಾಡಿ ದಿವ್ಯಾಂಗ ಚೇತನರನ್ನು ತಪಾಸಣೆ ಮಾಡುವ ಕುರಿತು ಹಾಗೂ
ಉಡುಪಿ ಜಿಲ್ಲೆಯಲ್ಲಿರುವ ಟಿಬಿ ರೋಗಸ್ಥರ ಬಗ್ಗೆ ಚರ್ಚಿಸಿ,ಉಡುಪಿ ನಗರ ವ್ಯಾಪ್ತಿಯಲ್ಲಿರುವ ಟಿಬಿ ರೋಗಸ್ಥರನ್ನು ದತ್ತು ಸ್ವೀಕಾರ ಮಾಡಿ ನರೇಂದ್ರ ಮೋದಿಯವರ ಕಲ್ಪನೆಯಂತೆ ಟಿಬಿ ರೋಗಮುಕ್ತ ಉಡುಪಿಯನ್ನು ಮಾಡಲು ಕ್ರಮ ಕೈಗೊಳ್ಳುವಂತೆ ಆರೋಗ್ಯಾಧಿಕಾರಿ ಅವರೊಂದಿಗೆ ಚರ್ಚಿ ಸಲಾಯಿತು.ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕೊಡವೂರು ವಾರ್ಡಿನ ನಗರಸಭಾ ಸದಸ್ಯರಾದ ಕೆ ವಿಜಯ ಕೊಡವೂರು ಮತ್ತು ಸಾಮಾಜಿಕ ಕಾರ್ಯಕರ್ತರಾದ ರಾಧಾಕೃಷ್ಣ ಮೆಂಡನ್ ಹಾಗೂ ಅಖಿಲೇಶ್. ಎ ಇನ್ನಿತರರು ಉಪಸ್ಥಿತರಿದ್ದರು.

Advertisement
Advertisement

Share
Team Kundapur Times

Recent Posts

ಬ್ಯಾಗ್ ಮರಳಿಸುವಂತೆ ಮನವಿ

ಕುಂದಾಪುರ:ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದರಾದ ಐರ್ಬೈಲು ಆನಂದ ಶೆಟ್ಟಿ ಅವರ ಮಗಳು ಸೀಮಾ ಶೆಟ್ಟಿ ಎಂಬುವರು ಏ.೨೩ ರ ಬುಧವಾರ…

2 weeks ago

ಕುಂದಾಪುರ\ತೀರ್ಥಹಳ್ಳಿ:ಸ್ಕೂಟಿಗೆ ಬಸ್ ಡಿಕ್ಕಿ,ವ್ಯಕ್ತಿ ಸಾವು

ಕುಂದಾಪುರ:ಆಗುAಬೆ ಕಡೆ ಯಿಂದ ತೀರ್ಥ ಹಳ್ಳಿಗೆ ಸಾಗುತ್ತಿದ್ದ ಬಸ್ ತೀರ್ಥಹಳ್ಳಿ ಎಂಬಲ್ಲಿ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ…

2 weeks ago

ಆಲಸ್ಯಕರ ಜೀವನ ಪದ್ಧತಿಯಿಂದ ಹಣದುಬ್ಬರ ಏರಿಕೆ, ದುಡಿಯುವ ಕೈಗಳಿಂದ ಅಭಿವೃದ್ಧಿ:ಡಾ. ಹೆಚ್.ಎಸ್.ಶೆಟ್ಟಿ

ಕುಂದಾಪುರ:ನಮ್ಮ ದೇಶದಲ್ಲಿ ಆಹಾರ ಹಣದುಬ್ಬರ ಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳ ಜೊತೆಗೆ ದುಡಿಯುವ ಕೈಗಳಿಗಿಂತ ಉಣ್ಣುವ ಕೈಗಳು ಹೆಚ್ಚಾಗಿದೆ.ಆಲಸ್ಯಕರ ಜೀವನ…

3 weeks ago

ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಕುಂದಾಪುರದಲ್ಲಿ ಶುಭಾರಂಭ

ಕುಂದಾಪುರ:ಸಿಸಿಟಿವಿ ಮತ್ತು ಮಾನಿಟರಿಂಗ್ ಕ್ಷೇತ್ರದಲ್ಲಿ ಈಗಾಗಲೇ ಬಹಳಷ್ಟು ಹೆಸರನ್ನು ಗಳಿಸಿರುವ ದಿಗಂತ ಶೆಟ್ಟಿ ಮತ್ತು ದಿಕ್ಷೀತ್ ಶೆಟ್ಟಿ ಮಾಲಿಕತ್ವದಲ್ಲಿ ಫಿಯರ್ಲೆಸ್…

3 weeks ago

ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಉದಯ ಜೋಗಿ ಹೃದಯಘಾತದಿಂದ ನಿಧನ

ಕುಂದಾಪುರ:ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ತಾಲೂಕಿನ ಕಟ್‌ಬೇಲ್ತೂರು ನಿವಾಸಿಯಾಗಿರುವ ಬೈಂದೂರಿನ ಉದಯ ಕುಮಾರ್ ಜೋಗಿ…

1 month ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ತಂತ್ರಜ್ಞಾನ ಮಾಹಿತಿ ಕಾರ್ಯಗಾರ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಡೈರೆಕ್ಟರ್ ಇಂಚಾರ್ಜ್,ಪಿಪಿಸಿ…

1 month ago