ಕುಂದಾಪುರ:ವಿಶ್ವ ವೈದ್ಯರ ದಿನಾಚರಣೆಯ ಅಂಗವಾಗಿ ಸಿದ್ಧಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ರಾಜೇಂದ್ರ ಬೆಚ್ಚಳ್ಳಿಯವರು,ಸಿದ್ಧಾಪುರದಲ್ಲಿ ಕಳೆದ ಎರಡುವರೆ ದಶಕಗಳಿಂದ ವೈದ್ಯಕೀಯ ಸೇವೆ ನೀಡುತ್ತಿರುವ ಡಾ. ಜಗದೀಶ್ ಶೆಟ್ಟಿ ಹಾಗೂ ಸಿದ್ಧಾಪುರ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ದೀಕ್ಷಾ ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಿದರು.
ವಿಶ್ರಾಂತ ಉಪನ್ಯಾಸಕರಾದ ಡಾ. ಶ್ರೀಕಾಂತ್ ರಾವ್ ಮಾತನಾಡಿ,ವೈದ್ಯೋ ನಾರಾಯಣ ಹರಿ ಎಂಬಂತೆ ದೇವರು ಕೊಡುವುದು ಜನ್ಮ,ವೈದ್ಯರು ನೀಡುವುದು ಮರುಜನ್ಮ.ರೋಗಿಗಳ ಕಣ್ಣಿಗೆ ವೈದ್ಯರು ದೇವರ ರೂಪದಲ್ಲಿ ಕಾಣುತ್ತಾರೆ ರೋಗಿಯ ಆತ್ಮಸ್ಥೈರ್ಯ ದಿಂದ ಮಾನಸಿಕವಾಗಿ ಸದೃಢರಾಗಿ ಆಯುಷ್ಯ ವ್ರದ್ದಿಯಾಗುತ್ತದೆ ಎಂದರು.
ಉದ್ಯಮಿಗಳಾದ ಶ್ರೀಕಾಂತ್ ನಾಯಕ್,ಎಸ್.ಪಾಂಡುರಂಗ ಪೈ,ಟಿ.ಜಿ.ಪಾಂಡುರಂಗ ಪೈ, ಭೋಜರಾಜ್ ಶೆಟ್ಟಿ,ಆರೋಗ್ಯ ಕೇಂದ್ರದ ಕಿರಣ್ ಶೆಟ್ಟಿ,ಶಿಕ್ಷಕ ಪ್ರತಾಪ್ ಕಿಣಿ,ರಾಜೇಂದ್ರ ಬೆಚ್ಚಳ್ಳಿ ಉಪಸ್ಥಿತರಿದ್ದರು. ಆರೋಗ್ಯ ಕಾರ್ಯಕರ್ತರು ಸಿಬ್ಬಂದಿ,ಆಂಗನವಾಡಿ ಶಿಕ್ಷಕರು ಆಶಾ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕುಂದಾಪುರ:ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದರಾದ ಐರ್ಬೈಲು ಆನಂದ ಶೆಟ್ಟಿ ಅವರ ಮಗಳು ಸೀಮಾ ಶೆಟ್ಟಿ ಎಂಬುವರು ಏ.೨೩ ರ ಬುಧವಾರ…
ಕುಂದಾಪುರ:ಆಗುAಬೆ ಕಡೆ ಯಿಂದ ತೀರ್ಥ ಹಳ್ಳಿಗೆ ಸಾಗುತ್ತಿದ್ದ ಬಸ್ ತೀರ್ಥಹಳ್ಳಿ ಎಂಬಲ್ಲಿ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ…
ಕುಂದಾಪುರ:ನಮ್ಮ ದೇಶದಲ್ಲಿ ಆಹಾರ ಹಣದುಬ್ಬರ ಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳ ಜೊತೆಗೆ ದುಡಿಯುವ ಕೈಗಳಿಗಿಂತ ಉಣ್ಣುವ ಕೈಗಳು ಹೆಚ್ಚಾಗಿದೆ.ಆಲಸ್ಯಕರ ಜೀವನ…
ಕುಂದಾಪುರ:ಸಿಸಿಟಿವಿ ಮತ್ತು ಮಾನಿಟರಿಂಗ್ ಕ್ಷೇತ್ರದಲ್ಲಿ ಈಗಾಗಲೇ ಬಹಳಷ್ಟು ಹೆಸರನ್ನು ಗಳಿಸಿರುವ ದಿಗಂತ ಶೆಟ್ಟಿ ಮತ್ತು ದಿಕ್ಷೀತ್ ಶೆಟ್ಟಿ ಮಾಲಿಕತ್ವದಲ್ಲಿ ಫಿಯರ್ಲೆಸ್…
ಕುಂದಾಪುರ:ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ತಾಲೂಕಿನ ಕಟ್ಬೇಲ್ತೂರು ನಿವಾಸಿಯಾಗಿರುವ ಬೈಂದೂರಿನ ಉದಯ ಕುಮಾರ್ ಜೋಗಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಡೈರೆಕ್ಟರ್ ಇಂಚಾರ್ಜ್,ಪಿಪಿಸಿ…