ಕುಂದಾಪುರ:ವಿಶ್ವ ವೈದ್ಯರ ದಿನಾಚರಣೆಯ ಅಂಗವಾಗಿ ಸಿದ್ಧಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ರಾಜೇಂದ್ರ ಬೆಚ್ಚಳ್ಳಿಯವರು,ಸಿದ್ಧಾಪುರದಲ್ಲಿ ಕಳೆದ ಎರಡುವರೆ ದಶಕಗಳಿಂದ ವೈದ್ಯಕೀಯ ಸೇವೆ ನೀಡುತ್ತಿರುವ ಡಾ. ಜಗದೀಶ್ ಶೆಟ್ಟಿ ಹಾಗೂ ಸಿದ್ಧಾಪುರ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ದೀಕ್ಷಾ ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಿದರು.
ವಿಶ್ರಾಂತ ಉಪನ್ಯಾಸಕರಾದ ಡಾ. ಶ್ರೀಕಾಂತ್ ರಾವ್ ಮಾತನಾಡಿ,ವೈದ್ಯೋ ನಾರಾಯಣ ಹರಿ ಎಂಬಂತೆ ದೇವರು ಕೊಡುವುದು ಜನ್ಮ,ವೈದ್ಯರು ನೀಡುವುದು ಮರುಜನ್ಮ.ರೋಗಿಗಳ ಕಣ್ಣಿಗೆ ವೈದ್ಯರು ದೇವರ ರೂಪದಲ್ಲಿ ಕಾಣುತ್ತಾರೆ ರೋಗಿಯ ಆತ್ಮಸ್ಥೈರ್ಯ ದಿಂದ ಮಾನಸಿಕವಾಗಿ ಸದೃಢರಾಗಿ ಆಯುಷ್ಯ ವ್ರದ್ದಿಯಾಗುತ್ತದೆ ಎಂದರು.
ಉದ್ಯಮಿಗಳಾದ ಶ್ರೀಕಾಂತ್ ನಾಯಕ್,ಎಸ್.ಪಾಂಡುರಂಗ ಪೈ,ಟಿ.ಜಿ.ಪಾಂಡುರಂಗ ಪೈ, ಭೋಜರಾಜ್ ಶೆಟ್ಟಿ,ಆರೋಗ್ಯ ಕೇಂದ್ರದ ಕಿರಣ್ ಶೆಟ್ಟಿ,ಶಿಕ್ಷಕ ಪ್ರತಾಪ್ ಕಿಣಿ,ರಾಜೇಂದ್ರ ಬೆಚ್ಚಳ್ಳಿ ಉಪಸ್ಥಿತರಿದ್ದರು. ಆರೋಗ್ಯ ಕಾರ್ಯಕರ್ತರು ಸಿಬ್ಬಂದಿ,ಆಂಗನವಾಡಿ ಶಿಕ್ಷಕರು ಆಶಾ ಕಾರ್ಯಕರ್ತರು ಪಾಲ್ಗೊಂಡಿದ್ದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…