ಕುಂದಾಪುರ:ವಿಶ್ವ ವೈದ್ಯರ ದಿನಾಚರಣೆಯ ಅಂಗವಾಗಿ ಸಿದ್ಧಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ರಾಜೇಂದ್ರ ಬೆಚ್ಚಳ್ಳಿಯವರು,ಸಿದ್ಧಾಪುರದಲ್ಲಿ ಕಳೆದ ಎರಡುವರೆ ದಶಕಗಳಿಂದ ವೈದ್ಯಕೀಯ ಸೇವೆ ನೀಡುತ್ತಿರುವ ಡಾ. ಜಗದೀಶ್ ಶೆಟ್ಟಿ ಹಾಗೂ ಸಿದ್ಧಾಪುರ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ದೀಕ್ಷಾ ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಿದರು.
ವಿಶ್ರಾಂತ ಉಪನ್ಯಾಸಕರಾದ ಡಾ. ಶ್ರೀಕಾಂತ್ ರಾವ್ ಮಾತನಾಡಿ,ವೈದ್ಯೋ ನಾರಾಯಣ ಹರಿ ಎಂಬಂತೆ ದೇವರು ಕೊಡುವುದು ಜನ್ಮ,ವೈದ್ಯರು ನೀಡುವುದು ಮರುಜನ್ಮ.ರೋಗಿಗಳ ಕಣ್ಣಿಗೆ ವೈದ್ಯರು ದೇವರ ರೂಪದಲ್ಲಿ ಕಾಣುತ್ತಾರೆ ರೋಗಿಯ ಆತ್ಮಸ್ಥೈರ್ಯ ದಿಂದ ಮಾನಸಿಕವಾಗಿ ಸದೃಢರಾಗಿ ಆಯುಷ್ಯ ವ್ರದ್ದಿಯಾಗುತ್ತದೆ ಎಂದರು.
ಉದ್ಯಮಿಗಳಾದ ಶ್ರೀಕಾಂತ್ ನಾಯಕ್,ಎಸ್.ಪಾಂಡುರಂಗ ಪೈ,ಟಿ.ಜಿ.ಪಾಂಡುರಂಗ ಪೈ, ಭೋಜರಾಜ್ ಶೆಟ್ಟಿ,ಆರೋಗ್ಯ ಕೇಂದ್ರದ ಕಿರಣ್ ಶೆಟ್ಟಿ,ಶಿಕ್ಷಕ ಪ್ರತಾಪ್ ಕಿಣಿ,ರಾಜೇಂದ್ರ ಬೆಚ್ಚಳ್ಳಿ ಉಪಸ್ಥಿತರಿದ್ದರು. ಆರೋಗ್ಯ ಕಾರ್ಯಕರ್ತರು ಸಿಬ್ಬಂದಿ,ಆಂಗನವಾಡಿ ಶಿಕ್ಷಕರು ಆಶಾ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…