ಕುಂದಾಪುರ

ಸ್ಪೋಕನ್ ಇಂಗ್ಲಿಷ್,ಕರಾಟೆ,ಯಕ್ಷಗಾನ ತರಗತಿ ಉದ್ಘಾಟನೆ

Share

ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಮೂಡ್ಲಕಟ್ಟೆ ಶಾಲೆಯಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿ,ಕರಾಟೆ ತರಗತಿ ಹಾಗೂ ಯಕ್ಷಗಾನ ತರಗತಿಗಳನ್ನು ಉದ್ಘಾಟನೆ ಮಾಡಲಾಯಿತು.

ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ವೈಸ್ ಪ್ರಿನ್ಸಿಪಾಲ್ ಮೇಲ್ವಿನ್ ಡಿಸೋಜಾ ಉದ್ಘಾಟಿಸಿದರು.ಎಸ್ ಡಿ ಎಂ ಸಿ ಅಧ್ಯಕ್ಷ ವಿಶ್ವನಾಥ್ ಶೇರೆಗಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಅಧ್ಯಕ್ಷ ಸಿದ್ದಾರ್ಥ್ ಶೆಟ್ಟಿ ಅವರು ಕೊಡುಗೆಯಾಗಿ ನೀಡಿದ ನೋಟ್ಸ್ ಪುಸ್ತಕಗಳನ್ನು ಪ್ರಿನ್ಸಿಪಾಲ್ ಮೇಲ್ವಿನ್ ಡಿಸೋಜಾ ವಿತರಿಸಿದರು. ಮೂಡ್ಲಕಟ್ಟೆ ಹಳೆ ವಿದ್ಯಾರ್ಥಿ ಶರತ್ ಆಚಾರ್ ಅವರು1 ನೇ ತರಗತಿಯ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆಯನ್ನು ಕೊಡುಗೆಯಾಗಿ ನೀಡಿದರು. ಕಾರ್ಯಕ್ರಮದಲ್ಲಿ ಕರಾಟೆ ತರಬೇತುದಾರ ಕಿರಣ್ ಆಚಾರ್,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಆಚಾರ್,ಹಳೆ ವಿದ್ಯಾರ್ಥಿ ಜಗದೀಶ್,ವಾಹನ ನಿರ್ವಹಣೆ ಸಮಿತಿಯ ಅಧ್ಯಕ್ಷ ಸುರೇಶ್ ದೇವಾಡಿಗ,ಎಸ್ ಡಿಎಂಸಿ ಉಪಾಧ್ಯಕ್ಷೆ ಶಾಂತಾ,ಸ್ಪೋಕನ್ ಇಂಗ್ಲೀಷ್ ತರಗತಿ ಶಿಕ್ಷಕಿ ದೀಪಿಕಾ,ಮುಖ್ಯ ಶಿಕ್ಷಕ ಐವನ್ ಸಂತೋಷ್ ಸಾಲಿನ್ಸ್. ಎಸ್ ಡಿ ಎಂಸಿ ಸದಸ್ಯರು,ಆಶಾ ಕಾರ್ಯಕರ್ತೆ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಐವನ್ ಸಂತೋಷ್ ಸಾಲಿನ್ಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕ ಗುರುರಾಜ್ ಆಚಾರ್ ವಂದಿಸಿದರು.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

6 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

7 days ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago