ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಮೂಡ್ಲಕಟ್ಟೆ ಶಾಲೆಯಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿ,ಕರಾಟೆ ತರಗತಿ ಹಾಗೂ ಯಕ್ಷಗಾನ ತರಗತಿಗಳನ್ನು ಉದ್ಘಾಟನೆ ಮಾಡಲಾಯಿತು.
ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ವೈಸ್ ಪ್ರಿನ್ಸಿಪಾಲ್ ಮೇಲ್ವಿನ್ ಡಿಸೋಜಾ ಉದ್ಘಾಟಿಸಿದರು.ಎಸ್ ಡಿ ಎಂ ಸಿ ಅಧ್ಯಕ್ಷ ವಿಶ್ವನಾಥ್ ಶೇರೆಗಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಅಧ್ಯಕ್ಷ ಸಿದ್ದಾರ್ಥ್ ಶೆಟ್ಟಿ ಅವರು ಕೊಡುಗೆಯಾಗಿ ನೀಡಿದ ನೋಟ್ಸ್ ಪುಸ್ತಕಗಳನ್ನು ಪ್ರಿನ್ಸಿಪಾಲ್ ಮೇಲ್ವಿನ್ ಡಿಸೋಜಾ ವಿತರಿಸಿದರು. ಮೂಡ್ಲಕಟ್ಟೆ ಹಳೆ ವಿದ್ಯಾರ್ಥಿ ಶರತ್ ಆಚಾರ್ ಅವರು1 ನೇ ತರಗತಿಯ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆಯನ್ನು ಕೊಡುಗೆಯಾಗಿ ನೀಡಿದರು. ಕಾರ್ಯಕ್ರಮದಲ್ಲಿ ಕರಾಟೆ ತರಬೇತುದಾರ ಕಿರಣ್ ಆಚಾರ್,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಆಚಾರ್,ಹಳೆ ವಿದ್ಯಾರ್ಥಿ ಜಗದೀಶ್,ವಾಹನ ನಿರ್ವಹಣೆ ಸಮಿತಿಯ ಅಧ್ಯಕ್ಷ ಸುರೇಶ್ ದೇವಾಡಿಗ,ಎಸ್ ಡಿಎಂಸಿ ಉಪಾಧ್ಯಕ್ಷೆ ಶಾಂತಾ,ಸ್ಪೋಕನ್ ಇಂಗ್ಲೀಷ್ ತರಗತಿ ಶಿಕ್ಷಕಿ ದೀಪಿಕಾ,ಮುಖ್ಯ ಶಿಕ್ಷಕ ಐವನ್ ಸಂತೋಷ್ ಸಾಲಿನ್ಸ್. ಎಸ್ ಡಿ ಎಂಸಿ ಸದಸ್ಯರು,ಆಶಾ ಕಾರ್ಯಕರ್ತೆ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಐವನ್ ಸಂತೋಷ್ ಸಾಲಿನ್ಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕ ಗುರುರಾಜ್ ಆಚಾರ್ ವಂದಿಸಿದರು.
ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…
ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…
ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…
ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…
ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…