ಕುಂದಾಪುರ:ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ವೈದ್ಯರಾದ ಡಾ.ಎ.ರಾಧಾಕೃಷ್ಣ ಕೊಡ್ಗಿ ಅವರನ್ನು ಗೌರವಿಸಲಾಯಿತು.
ಗಂಗೊಳ್ಳಿ ರೋಟರಿ ಕ್ಲಬ್ನ ನಿರ್ಗಮಿತ ಅಧ್ಯಕ್ಷೆ ಸುಗುಣ ಆರ್.ಕೆ,ಗಂಗೊಳ್ಳಿ ಟೌನ್ ಸಹಕಾರಿ ಉಪಾಧ್ಯಕ್ಷ ಜಿ.ವಿಶ್ವನಾಥ ಆಚಾರ್ಯ,ಚಂದ್ರಕಲಾ,ಉಮೇಶ ಮೇಸ್ತ,ಜನಾರ್ದನ ಪೂಜಾರಿ ಪೆರಾಜೆ, ಉದಯಶಂಕರ ರಾವ್,ಬಿ.ಲಕ್ಷ್ಮೀಕಾಂತ ಮಡಿವಾಳ,ದಯಾನಂದ ಗಾಣಿಗ,ಪ್ರದೀಪ ಡಿ.ಕೆ,ಗಂಗೊಳ್ಳಿ ರೋಟರಿ ಸದಸ್ಯರು ಉಪಸ್ಥಿತರಿದ್ದರು.ಕ್ಲಬ್ಬಿನ ಅಧ್ಯಕ್ಷ ಎಂ.ನಾಗೇಂದ್ರ ಪೈ ಸ್ವಾಗತಿಸಿದರು.ಕೆ.ರಾಮನಾಥ ನಾಯಕ್ ನಿರೂಪಿಸಿದರು.ಕೃಷ್ಣ ಪೂಜಾರಿ ವಂದಿಸಿದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…