ಕುಂದಾಪುರ:ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ಕುಂದಾಪುರ ತಾಲೂಕಿನ ಆಲೂರು ಗ್ರಾಮದಲ್ಲಿ ಕಾಥಿ ನಟ್ಟಿ ಕಾರ್ಯ ಆರಂಭವಾಗಿದೆ,ಕೃಷಿಕರು ಉತ್ಸಾಹದಿಂದ ಕೃಷಿ ಚಟುವಟಿಕೆ ಕಾರ್ಯದಲ್ಲಿ ನಿರತರಾಗಿದ್ದಾರೆ.
ಯಂತ್ರಶೀ ಬೇಸಾಯಕ್ಕೆ ಹೆಚ್ಚಿನ ರೈತರು ಒತ್ತನ್ನು ನೀಡಿದರೆ,ಕೆಲ ಒಂದಿಷ್ಟು ಭಾಗದಲ್ಲಿ ಸಾಲು ನಟ್ಟಿ ಬೇಸಾಯದ ಕ್ರಮವನ್ನು ರೈತರು ಅಳವಡಿಕೆ ಮಾಡಿಕೊಂಡಿದ್ದಾರೆ.ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದ ಹಿನ್ನೆಲೆಯಲ್ಲಿ ಜವಳು ಪ್ರದೇಶ ಹೊರತು ಪಡಿಸಿ ಒಣ ಭೂಮಿ ಪ್ರದೇಶಗಳಲ್ಲಿ ಇನ್ನೂ ಕೂಡ ಕೃಷಿ ಚಟುವಟಿಕೆ ಕಾರ್ಯ ಆರಂಭಗೊಂಡಿಲ್ಲ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…