ಮಂಗಳೂರು:ಉಜಿರೆ ಎಸ್.ಡಿ.ಎಂ. ಕಾಲೇಜು ಪತ್ರಿಕೋಧ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ್ ಹೆಗ್ಡೆ ಅವರ ಪತ್ನಿ ಸುವರ್ಣಾ ಹೆಗ್ಡೆ (49) ಹೃದಯಾಘಾತದಿಂದ ಉಜಿರೆ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.ಮೂಲತಃ ಹೊನ್ನಾವರದ ನಿವಾಸಿ ಆದ ಅವರು ಪ್ರಸ್ತುತ ಉಜಿರೆ ಉಂಡ್ಯಾಪು ನಗರದಲ್ಲಿ ನೆಲೆಸಿದ್ದರು.ಸುವರ್ಣಾ ಹೆಗ್ಡೆ ಅವರು ಮನೆಯಲ್ಲಿ ಕುಸಿದು ಬಿದ್ದಿದ್ದು,ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು.ಅದಾಗಲೆ ಅವರು ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವೈದ್ಯರು ಖಚಿತ ಪಡಿಸಿದ್ದರು.ಪತಿ ಸಹಿತ ,ಶಶಾಂಕ್ ಹೆಗ್ಡೆ ಹಾಗೂ ತಂದೆ, ತಾಯಿ,ಓರ್ವ ಸಹೋದರ, ಓರ್ವ ಸಹೋದರಿ ಶಿಕ್ಷಕಿ ಕಾಂಚನಾ ಭಟ್ ಅವರನ್ನು ಅಗಲಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…