ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಣ್ಕಿ ದರ್ಲೆಗುಡ್ಡೆಯಲ್ಲಿ ಕಳೆದ ಮೂರು ತಿಂಗಳ ಹಿಂದೆ ನಿರ್ಮಿಸಿದ ರಸ್ತೆಯಲ್ಲಿ ಡಾಂಬಾರು ಕಿತ್ತು ಹೋಗಿ ಬಿರುಕು ಬಿಟ್ಟಿದೆ.ಕಳಪೆ ಕಾಮಗಾರಿಯಿಂದ ರಸ್ತೆ ಡಾಂಬಾರು ಕಿತ್ತು ಹೋಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
You cannot copy content of this page
