ಬ್ರಹ್ಮಾವರ:ವೈವಿಧ್ಯಮಯ ವಾತಾವಾರಣವನ್ನು ಹೊಂದಿರುವ ಕರಾವಳಿ ತೀರ ಪ್ರದೇಶಕ್ಕೆ ಒಗ್ಗಿ ಕೊಳ್ಳುವಂತಹ ಭತ್ತದ ತಳಿಗಳನ್ನು ಆವಿಷ್ಕಾರ ಮಾಡುವಲ್ಲಿ ಸಾಕಷ್ಟು ಪ್ರಯತ್ನವನ್ನು ಮಾಡಿರುವ ವಲಯ ಸಂಶೋಧನಾ ಕೇಂದ್ರ ಬ್ರಹ್ಮಾವರ ಸಂಸ್ಥೆ ಸಹ್ಯಾದ್ರಿ ಬ್ರಹ್ಮ ಎನ್ನುವ ಹೊಸ ಭತ್ತದ ತಳಿಯನ್ನು ಸಂಶೋಧನೆಯನ್ನು ಮಾಡಿದ್ದು ಪ್ರಯೋಗ ಯಶಸ್ವಿಯಾಗುವುದರ ಮುಖೇನ ಕರಾವಳಿ ಮಣ್ಣಿಗೆ ಹೊಸ ಭತ್ತದ ತಳಿ ಆಗಮನವಾಗಿದೆ.
ಕುಚ್ಚಲಕ್ಕಿ (ಕೆಂಪು ಭತ್ತ) ಎನ್ನುವುದು ಕರ್ನಾಟಕ ಕರಾವಳಿ ಪ್ರದೇಶದ ಪ್ರಮುಖ ಆಹಾರ ಬೆಳೆಯಾಗಿದೆ,ಮಲೆನಾಡು ಮತ್ತು ಕರಾವಳಿ ಪ್ರದೇಶವನ್ನು ಹೊಂದಿರುವ ಉಡುಪಿ ಜಿಲ್ಲೆಯ ಕುಂದಾಪುರ,ಬೈಂದೂರು,ಬ್ರಹ್ಮವಾರ,ಉಡುಪಿ ಸಹಿತ ದ.ಕ ಜಿಲ್ಲೆಯ ಭಾಗಗಳ ಭೌಗೋಳಿಕ ಸನ್ನಿವೇಶ ಹಾಗೂ ವಾತಾವರಣ,ಮಣ್ಣಿನ ಗುಣಧರ್ಮಗಳು ವಿಶಿಷ್ಟವಾದ ರೀತಿಯಿಂದ ಕೂಡಿದೆ.ಇಲ್ಲಿನ ಮಣ್ಣಿಗೆ
ಹೊಂದಿಕೊಂಡು ಬೆಳೆಯುವಂತಹ ಸಾವಿರಾರು ಸಾಂಪ್ರದಾಯಿಕ ಭತ್ತದ ತಳಿಗಳನ್ನು ಬೆಳೆದುಕೊಂಡು ಹೋಗುವಂತಹ ಸಮಯದಲ್ಲಿ,ಭಾರತದಲ್ಲಿ ಕೃಷಿ ಕ್ಷೇತ್ರದಲ್ಲಾದ ಸಂಶೋಧನಾ ಬೆಳವಣಿಗೆಯಿಂದಾಗಿ (ಹಸಿರು ಕಾಂತ್ರಿ) ನಾನಾ ಭಾಗಗಳಲ್ಲಿ ವಿವಿಧ ತಳಿಗಳನ್ನು ಪರಿಚಯಿಸುವಲ್ಲಿ ಸಂಶೋಧನೆ ಸಂಸ್ಥೆಗಳು ಯಶಸ್ವಿಯಾಗಿವೆ.ಸಂಶೋಧನೆಯ ಫಲವಾಗಿ ಕರಾವಳಿ ಭಾಗಗಕ್ಕೆ ಜಯ ಮತ್ತು ಐ.ಆರ್-8 ಎಂಬ ಬಿಳಿ ಭತ್ತದ ತಳಿಗಳನ್ನು ಈ ಹಿಂದೆ ಪರಿಚಯಿಸಲಾಗಿತ್ತು.
ಸಹ್ಯಾದ್ರಿ ಬ್ರಹ್ಮ ಭತ್ತದ ತಳಿ ಬೀಜವನ್ನು ರೈತರಿಗೆ ಉಚಿತವಾಗಿ ವಿತರಿಸಲಾಗುತ್ತಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…