ಪ್ರಮುಖ

ಕರಾವಳಿ ಬೈಲಿಗೆ ಸಹ್ಯಾದ್ರಿ ಬ್ರಹ್ಮ ಹೊಸ ಭತ್ತದ ತಳಿ:ರೈತರಿಗೆ ಉಚಿತವಾಗಿ ಬೀಜ ವಿತರಣೆ

Share

Advertisement
Advertisement
Advertisement

Advertisement

ಬ್ರಹ್ಮಾವರ:ವೈವಿಧ್ಯಮಯ ವಾತಾವಾರಣವನ್ನು ಹೊಂದಿರುವ ಕರಾವಳಿ ತೀರ ಪ್ರದೇಶಕ್ಕೆ ಒಗ್ಗಿ ಕೊಳ್ಳುವಂತಹ ಭತ್ತದ ತಳಿಗಳನ್ನು ಆವಿಷ್ಕಾರ ಮಾಡುವಲ್ಲಿ ಸಾಕಷ್ಟು ಪ್ರಯತ್ನವನ್ನು ಮಾಡಿರುವ ವಲಯ ಸಂಶೋಧನಾ ಕೇಂದ್ರ ಬ್ರಹ್ಮಾವರ ಸಂಸ್ಥೆ ಸಹ್ಯಾದ್ರಿ ಬ್ರಹ್ಮ ಎನ್ನುವ ಹೊಸ ಭತ್ತದ ತಳಿಯನ್ನು ಸಂಶೋಧನೆಯನ್ನು ಮಾಡಿದ್ದು ಪ್ರಯೋಗ ಯಶಸ್ವಿಯಾಗುವುದರ ಮುಖೇನ ಕರಾವಳಿ ಮಣ್ಣಿಗೆ ಹೊಸ ಭತ್ತದ ತಳಿ ಆಗಮನವಾಗಿದೆ.


ಕುಚ್ಚಲಕ್ಕಿ (ಕೆಂಪು ಭತ್ತ) ಎನ್ನುವುದು ಕರ್ನಾಟಕ ಕರಾವಳಿ ಪ್ರದೇಶದ ಪ್ರಮುಖ ಆಹಾರ ಬೆಳೆಯಾಗಿದೆ,ಮಲೆನಾಡು ಮತ್ತು ಕರಾವಳಿ ಪ್ರದೇಶವನ್ನು ಹೊಂದಿರುವ ಉಡುಪಿ ಜಿಲ್ಲೆಯ ಕುಂದಾಪುರ,ಬೈಂದೂರು,ಬ್ರಹ್ಮವಾರ,ಉಡುಪಿ ಸಹಿತ ದ.ಕ ಜಿಲ್ಲೆಯ ಭಾಗಗಳ ಭೌಗೋಳಿಕ ಸನ್ನಿವೇಶ ಹಾಗೂ ವಾತಾವರಣ,ಮಣ್ಣಿನ ಗುಣಧರ್ಮಗಳು ವಿಶಿಷ್ಟವಾದ ರೀತಿಯಿಂದ ಕೂಡಿದೆ.ಇಲ್ಲಿನ ಮಣ್ಣಿಗೆ
ಹೊಂದಿಕೊಂಡು ಬೆಳೆಯುವಂತಹ ಸಾವಿರಾರು ಸಾಂಪ್ರದಾಯಿಕ ಭತ್ತದ ತಳಿಗಳನ್ನು ಬೆಳೆದುಕೊಂಡು ಹೋಗುವಂತಹ ಸಮಯದಲ್ಲಿ,ಭಾರತದಲ್ಲಿ ಕೃಷಿ ಕ್ಷೇತ್ರದಲ್ಲಾದ ಸಂಶೋಧನಾ ಬೆಳವಣಿಗೆಯಿಂದಾಗಿ (ಹಸಿರು ಕಾಂತ್ರಿ) ನಾನಾ ಭಾಗಗಳಲ್ಲಿ ವಿವಿಧ ತಳಿಗಳನ್ನು ಪರಿಚಯಿಸುವಲ್ಲಿ ಸಂಶೋಧನೆ ಸಂಸ್ಥೆಗಳು ಯಶಸ್ವಿಯಾಗಿವೆ.ಸಂಶೋಧನೆಯ ಫಲವಾಗಿ ಕರಾವಳಿ ಭಾಗಗಕ್ಕೆ ಜಯ ಮತ್ತು ಐ.ಆರ್-8 ಎಂಬ ಬಿಳಿ ಭತ್ತದ ತಳಿಗಳನ್ನು ಈ ಹಿಂದೆ ಪರಿಚಯಿಸಲಾಗಿತ್ತು.
ಸಹ್ಯಾದ್ರಿ ಬ್ರಹ್ಮ ಭತ್ತದ ತಳಿ ಬೀಜವನ್ನು ರೈತರಿಗೆ ಉಚಿತವಾಗಿ ವಿತರಿಸಲಾಗುತ್ತಿದೆ.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 hour ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 day ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

4 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

5 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

5 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago