ಪ್ರಮುಖ

ಕರಾವಳಿ ಬೈಲಿಗೆ ಸಹ್ಯಾದ್ರಿ ಬ್ರಹ್ಮ ಹೊಸ ಭತ್ತದ ತಳಿ:ರೈತರಿಗೆ ಉಚಿತವಾಗಿ ಬೀಜ ವಿತರಣೆ

Share

ಬ್ರಹ್ಮಾವರ:ವೈವಿಧ್ಯಮಯ ವಾತಾವಾರಣವನ್ನು ಹೊಂದಿರುವ ಕರಾವಳಿ ತೀರ ಪ್ರದೇಶಕ್ಕೆ ಒಗ್ಗಿ ಕೊಳ್ಳುವಂತಹ ಭತ್ತದ ತಳಿಗಳನ್ನು ಆವಿಷ್ಕಾರ ಮಾಡುವಲ್ಲಿ ಸಾಕಷ್ಟು ಪ್ರಯತ್ನವನ್ನು ಮಾಡಿರುವ ವಲಯ ಸಂಶೋಧನಾ ಕೇಂದ್ರ ಬ್ರಹ್ಮಾವರ ಸಂಸ್ಥೆ ಸಹ್ಯಾದ್ರಿ ಬ್ರಹ್ಮ ಎನ್ನುವ ಹೊಸ ಭತ್ತದ ತಳಿಯನ್ನು ಸಂಶೋಧನೆಯನ್ನು ಮಾಡಿದ್ದು ಪ್ರಯೋಗ ಯಶಸ್ವಿಯಾಗುವುದರ ಮುಖೇನ ಕರಾವಳಿ ಮಣ್ಣಿಗೆ ಹೊಸ ಭತ್ತದ ತಳಿ ಆಗಮನವಾಗಿದೆ.


ಕುಚ್ಚಲಕ್ಕಿ (ಕೆಂಪು ಭತ್ತ) ಎನ್ನುವುದು ಕರ್ನಾಟಕ ಕರಾವಳಿ ಪ್ರದೇಶದ ಪ್ರಮುಖ ಆಹಾರ ಬೆಳೆಯಾಗಿದೆ,ಮಲೆನಾಡು ಮತ್ತು ಕರಾವಳಿ ಪ್ರದೇಶವನ್ನು ಹೊಂದಿರುವ ಉಡುಪಿ ಜಿಲ್ಲೆಯ ಕುಂದಾಪುರ,ಬೈಂದೂರು,ಬ್ರಹ್ಮವಾರ,ಉಡುಪಿ ಸಹಿತ ದ.ಕ ಜಿಲ್ಲೆಯ ಭಾಗಗಳ ಭೌಗೋಳಿಕ ಸನ್ನಿವೇಶ ಹಾಗೂ ವಾತಾವರಣ,ಮಣ್ಣಿನ ಗುಣಧರ್ಮಗಳು ವಿಶಿಷ್ಟವಾದ ರೀತಿಯಿಂದ ಕೂಡಿದೆ.ಇಲ್ಲಿನ ಮಣ್ಣಿಗೆ
ಹೊಂದಿಕೊಂಡು ಬೆಳೆಯುವಂತಹ ಸಾವಿರಾರು ಸಾಂಪ್ರದಾಯಿಕ ಭತ್ತದ ತಳಿಗಳನ್ನು ಬೆಳೆದುಕೊಂಡು ಹೋಗುವಂತಹ ಸಮಯದಲ್ಲಿ,ಭಾರತದಲ್ಲಿ ಕೃಷಿ ಕ್ಷೇತ್ರದಲ್ಲಾದ ಸಂಶೋಧನಾ ಬೆಳವಣಿಗೆಯಿಂದಾಗಿ (ಹಸಿರು ಕಾಂತ್ರಿ) ನಾನಾ ಭಾಗಗಳಲ್ಲಿ ವಿವಿಧ ತಳಿಗಳನ್ನು ಪರಿಚಯಿಸುವಲ್ಲಿ ಸಂಶೋಧನೆ ಸಂಸ್ಥೆಗಳು ಯಶಸ್ವಿಯಾಗಿವೆ.ಸಂಶೋಧನೆಯ ಫಲವಾಗಿ ಕರಾವಳಿ ಭಾಗಗಕ್ಕೆ ಜಯ ಮತ್ತು ಐ.ಆರ್-8 ಎಂಬ ಬಿಳಿ ಭತ್ತದ ತಳಿಗಳನ್ನು ಈ ಹಿಂದೆ ಪರಿಚಯಿಸಲಾಗಿತ್ತು.
ಸಹ್ಯಾದ್ರಿ ಬ್ರಹ್ಮ ಭತ್ತದ ತಳಿ ಬೀಜವನ್ನು ರೈತರಿಗೆ ಉಚಿತವಾಗಿ ವಿತರಿಸಲಾಗುತ್ತಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago