ಪರಿಸರ ಸಂರಕ್ಷಣೆಗೆ ಎಲ್ಲರೂ ಪಣ ತೊಡಬೇಕು

Share

Advertisement
Advertisement
Advertisement


ಕುಂದಾಪುರ:ಅಭಿವೃದ್ಧಿ ಹೆಸರಿನಲ್ಲಿ ಬೇಕಾಬಿಟ್ಟೆಯಾಗಿ ಮರಗಳನ್ನು ಕಡಿವುದರಿಂದ ಪ್ರಾಕೃತಿಕ ಅಸಮತೋಲನಕ್ಕೆ ಕಾರಣವಾಗಿದೆ ಪರಿಸರ ಸಂರಕ್ಷಣೆಗೆ ಎಲ್ಲರೂ ಪಣ ತೊಡಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಹೇಳಿದರು.
ಗ್ರಾಮ ಪಂಚಾಯತ್ ಗಂಗೊಳ್ಳಿ ವತಿಯಿಂದ ಆಯೋಜಿಸಲಾಗಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ,ಸದಸ್ಯರಾದ ಬಿ.ಗಣೇಶ ಶೆಣೈ,ಬಿ.ಲಕ್ಷ್ಮೀಕಾಂತ ಮಡಿವಾಳ,ಕೇಶವ ಖಾರ್ವಿ,ಬಿ.ರಾಘವೇಂದ್ರ ಪೈ,ಗ್ರಾಮ ಕರಣಿಕ ಮಾಧವ ಕೊಠಾರಿ,ಪಂಚಾಯತ್ ಸಿಬ್ಬಂದಿಗಳಾದ ನಾರಾಯಣ ಶ್ಯಾನುಭಾಗ್,ಸಂದೀಪ ಖಾರ್ವಿ,ಭಾಗ್ಯ,ಚೈತ್ರಾ, ಕಾರ್ತಿಕ್ ಖಾರ್ವಿ,ರಂಜಿತ್,ಕೃಷ್ಣ ಖಾರ್ವಿ ಉಪಸ್ಥಿತರಿದ್ದರು.

Advertisement


Share

Leave a comment

Your email address will not be published. Required fields are marked *

You cannot copy content of this page