ಉಡುಪಿ:ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನದಾಯಿಪಾಲ್ಕೆ ಎಂಬಲ್ಲಿ ದನವನ್ನು ಹುಡುಕಿಕೊಂಡು ಹೋದ ಮಹಿಳೆಯೊಬ್ಬರು ಆಕಸ್ಮಿಕವಾಗಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಬೇಬಿ ಶೆಟ್ಟಿ (57) ಮೃತಪಟ್ಟ ದುರ್ದೈವಿ.
ಶುಕ್ರವಾರ ಮದ್ಯಾಹ್ನ 3 ಘಂಟೆ ಸುಮಾರಿಗೆ ದನವನ್ನು ಹುಡುಕಿಕೊಂಡು ಹೋಗಿದ್ದಾಗ ಬೇಬಿ ಶೆಟ್ಟಿ ಅವರು ಕಾಲು ಜಾರಿ ಆಕಸ್ಮಿಕವಾಗಿ ತೋಡಿಗೆ ಬಿದ್ದಿದ್ದಾರೆ,ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆಗೆ ತೋಡಿನಲ್ಲಿ
ಭಾರಿ ಪ್ರಮಾಣದಲ್ಲಿ ನೀರು ಹರಿಯುತಿದ್ದು,ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮುಳುಗಿ ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…