ಕುಂದಾಪುರ:ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿ ಕುಂದಾಪುರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವ ಕಿರಣ್ ಕುಮಾರ್ ಕೊಡ್ಗಿ ಅವರನ್ನು ಕುಂದಾಪುರ ತಾಲೂಕು ಪರಿಯಾಳ ಸಮಾಜ ಸುಧಾಕರ ಸಂಘದ ವತಿಯಿಂದ ಅಭಿನಂದನೆಯನ್ನು ಸಲ್ಲಿಸಲಾಯಿತು.
ಕುಂದಾಪುರ ತಾಲೂಕು ಪರಿಯಾಳ ಸಮಾಜದ ಅಧ್ಯಕ್ಷ ಮಂಜುನಾಥ್ ಸಾಲಿಯಾನ್ ತ್ರಾಸಿ,ಗೌರವಾಧ್ಯಕ್ಷ ಸುಜಯ್ ಸುವರ್ಣ ವಕ್ವಾಡಿ,ಕಾರ್ಯದರ್ಶಿ ಪ್ರಸನ್ನ ಸಾಲಿಯಾನ್ ಕುಂದಾಪುರ,ಕೋಶಾಧಿಕಾರಿ ಪೂರ್ಣಚಂದ್ರ ಬಂಗೇರ ಹಂಗ್ಳೂರ್,ಮಹೇಶ್ ಸುವರ್ಣ ಅರಾಟೆ,ಮಂಗಳೂರು ಮಹಾಸಭಾ ಕಾರ್ಯದರ್ಶಿ ಸಂದೀಪ್ ಸಾಲಿಯಾನ್ ಬ್ರಹ್ಮಾವರ,ಹಿರಿಯರಾದ ಗಣಪ ಸುವರ್ಣ,ಭಾಸ್ಕರ್ ಸಾಲಿಯಾನ್,ದಿನೇಶ್ ಸಾಲಿಯಾನ್,ಉದಯ ಸುವರ್ಣ,ಮಹೇಶ್ ಸಾಲಿಯಾನ್,ಸತೀಶ್ ಸುವರ್ಣ,ಮನೋಜ್ ಸುವರ್ಣ,ಹರೀಶ್ ಸುವರ್ಣ ಹಾಗೂ ಮಹಿಳಾ ಅಧ್ಯಕ್ಷೆ ಸುಜಾತ ಸಾಲಿಯಾನ್ ತ್ರಾಸಿ,ಗುಲಾಬಿ ಬಂಗೇರ,ದೇವಕಿ ಬಂಗೇರ,ಅಶ್ವಿನಿ ಸಾಲಿಯಾನ್,ರೂಪ ಸುವರ್ಣ,ಸಂಗೀತ ಸುವರ್ಣ ಉಪಸ್ಥಿತರಿದ್ದರು.
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…