ಕುಂದಾಪುರ:ಭಾರಿ ಗಾಳಿ ಮಳೆಗೆ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಯಕವಾಡಿ ರವೀಂದ್ರ ಆಚಾರಿ ಮನೆ ಬಳಿ ವಿದ್ಯುತ್ ಲೈನ್ ಮೇಲೆ ಹಲಸಿನ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬ ತುಂಡಾಗಿದೆ ಹಾಗೂ ಕೊಡಪಾಡಿ ಅಮ್ಮು ಪೂಜಾರಿ ಮನೆ ಬಳಿ ಹಾದು ಹೋಗಿರುವ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ವಿದ್ಯುತ್ ಕಂಬ ಧರೆಗೆ ಉರುಳಿ ಬಿದ್ದಿದೆ.ಮೆಸ್ಕಾಂ ಸಿಬ್ಬಂದಿಗಳು ಮರವನ್ನು ತೆರವುಗೊಳಿಸಿ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿದರು.
ಗಂಗೊಳ್ಳಿ:ಶಾಂತನಕೇರಿ ಎಂಬಲ್ಲಿ ಎರಡು ವಿದ್ಯುತ್ ಕಂಬಗಳು ತುಂಡಾಗಿ ಧರೆಗೆ ಉರುಳಿ ಬಿದ್ದಿದೆ.ಗಂಗೊಳ್ಳಿ ಮೆ.ಸ್ಕಾಂ ಸಿಬ್ಬಂದಿಗಳು ಹೊಸ ಕಂಬಗಳನ್ನು ಹುಗಿದು ವಿದ್ಯುತ್ ಸಂರ್ಪ ವ್ಯವಸ್ಥೆಯನ್ನು ಸರಿಪಡಿಸಿದ್ದಾರೆ.
(ನಾಯಕವಾಡಿ ರವೀಂದ್ರ ಆಚಾರಿ ಮನೆ ಬಳಿ ವಿದ್ಯುತ್ ಲೈನ್ ಮೇಲೆ ಹಲಸಿನ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬ ತುಂಡಾಗಿದೆ)
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…