ಆಲೂರು ನರ್ಲೆಗುಳಿ ಬಾಲಕೃಷ್ಣ ಶೆಟ್ಟಿ ನಿಧನ
ಕುಂದಾಪುರ:ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷರು ಹಾಗೂ ಆಲೂರು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾದ ಆಲೂರು ನರ್ಲೆಗುಳಿ ಬಾಲಕೃಷ್ಣ ಶೆಟ್ಟಿ (71) ಅವರು ಅನಾರೋಗ್ಯದ ಕಾರಣದಿಂದ ಸೋಮವಾರ ನಿಧನರಾದರು.ಮೂವರು ಸಹೋದರಿಯರು,ಇಬ್ಬರು ಸಹೋದರರು ಹಾಗೂ ಪತ್ನಿ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.