ಕುಂದಾಪುರ:ದೇವಾಡಿಗ ನವೋದಯ ಸಂಘ ಬೆಂಗಳೂರು ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜುಲೈ.16 ರಂದು ಭಾನುವಾರ ಜಿ.ಬಿ.ಬಿ ಕಲ್ಯಾಣ ಮಹಲ್ ನಂ.3/1,1ನೇ ಕ್ರಾಸ್,ಎ.ಸಿ.ಆರ್ ಬಡಾವಣೆ, ಸೆಂಟ್ರಲ್ ಲೈಬ್ರರಿ ಹತ್ತಿರ (ವೀರೇಶ್ ಟಾಕೀಸ್ ಹಿಂಭಾ) ವಿಜಯ ನಗರ, ಬೆಂಗಳೂರು.ನಲ್ಲಿ ನಡೆಯಲಿದೆ.
ಆಟಿಡೊಂಜಿ ಕಾರ್ಯಕ್ರಮದ ಪ್ರಯುಕ್ತ ಕಿರಿಯರ ವಿಭಾಗದ ಛದ್ಮವೇಷ ಸ್ಪರ್ಧೆ,ಜೊತೆಗೆ ವಿವಿಧ ಕಲಾ ಪ್ರತಿಭೆಗಳಿಗೆ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಲ್ಲಿ ಅವಕಾಶವಿದೆ.
ನೃತ್ಯ, ಸಂಗೀತ, ಸ್ಕಿಟ್, ಇನ್ನಿತರ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ,ಸಭಾ ಕಾರ್ಯಕ್ರಮ ಜರುಗಲಿದೆ.
(ಜುಲೈ.16 ರಂದು ದೇವಾಡಿಗ ನವೋದಯ ಸಂಘ ಬೆಂಗಳೂರು ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ)
(ಆಟಿಡೊಂಜಿ ಕಾರ್ಯಕ್ರಮದ ಪ್ರಯುಕ್ತ ಕಿರಿಯರ ವಿಭಾಗದ ಛದ್ಮವೇಷ ಸ್ಪರ್ಧೆ)
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…