ಕುಂದಾಪುರ:ದೇವಾಡಿಗ ನವೋದಯ ಸಂಘ ಬೆಂಗಳೂರು ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜುಲೈ.16 ರಂದು ಭಾನುವಾರ ಜಿ.ಬಿ.ಬಿ ಕಲ್ಯಾಣ ಮಹಲ್ ನಂ.3/1,1ನೇ ಕ್ರಾಸ್,ಎ.ಸಿ.ಆರ್ ಬಡಾವಣೆ, ಸೆಂಟ್ರಲ್ ಲೈಬ್ರರಿ ಹತ್ತಿರ (ವೀರೇಶ್ ಟಾಕೀಸ್ ಹಿಂಭಾ) ವಿಜಯ ನಗರ, ಬೆಂಗಳೂರು.ನಲ್ಲಿ ನಡೆಯಲಿದೆ.
ಆಟಿಡೊಂಜಿ ಕಾರ್ಯಕ್ರಮದ ಪ್ರಯುಕ್ತ ಕಿರಿಯರ ವಿಭಾಗದ ಛದ್ಮವೇಷ ಸ್ಪರ್ಧೆ,ಜೊತೆಗೆ ವಿವಿಧ ಕಲಾ ಪ್ರತಿಭೆಗಳಿಗೆ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಲ್ಲಿ ಅವಕಾಶವಿದೆ.
ನೃತ್ಯ, ಸಂಗೀತ, ಸ್ಕಿಟ್, ಇನ್ನಿತರ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ,ಸಭಾ ಕಾರ್ಯಕ್ರಮ ಜರುಗಲಿದೆ.
(ಜುಲೈ.16 ರಂದು ದೇವಾಡಿಗ ನವೋದಯ ಸಂಘ ಬೆಂಗಳೂರು ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ)
(ಆಟಿಡೊಂಜಿ ಕಾರ್ಯಕ್ರಮದ ಪ್ರಯುಕ್ತ ಕಿರಿಯರ ವಿಭಾಗದ ಛದ್ಮವೇಷ ಸ್ಪರ್ಧೆ)
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…