ಮಂಗಳೂರು:ನಿರಂತರವಾಗಿ ಸುರಿದ ಭಾರಿ ಮಳೆಗೆ ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಉಜಿರೆ ಕೆಳಗಿನ ಪೇಟೆಯ ರಸ್ತೆಯಲ್ಲಿ ಮಳೆ ನೀರು ಎರಡು ಅಡಿಯಷ್ಟು ಹರಿದು ರಸ್ತೆ ತೋಡಿನಂತಾಗಿದೆ.ರಸ್ತೆಯಲ್ಲಿ ಮೊಣಕಾಲು ಗಂಟಿನಷ್ಟು ನೀರು ತುಂಬಿ ಕೊಂಡಿದ್ದರಿಂದ ವಾಹನ ಸವಾರರು ಭಾರಿ ಸಮಸ್ಯೆ ಎದುರಿಸಿದರು.ಕಳೆದ ತಿಂಗಳು ಕೂಡ ಇಲ್ಲಿ ಇದೇ ಸ್ಥಿತಿ ನಿರ್ಮಾಣವಾಗಿ ಬಳಿಕ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಅರೆ ಬರೆ ಕಾಮಗಾರಿ ನಿರ್ವಹಿಸಲಾಗಿತ್ತು.ಚರಂಡಿಗಳಲ್ಲಿ ತುಂಬಿರುವ ತ್ಯಾಜ್ಯ,ಗಿಡಗಂಟಿಗಳನ್ನು ತೆರವು ಮಾಡದೆ ಇರುವುದರಿಂದ ಸಮಸ್ಯೆ ಸೃಷ್ಟಿಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…