ಬೈಂದೂರು:ಮರವಂತೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢ ಶಾಲೆಯಲ್ಲಿ ಮೊಬೈಲ್ ತಂತ್ರಜ್ಞಾನ ಬಳಸಿ ವಿದ್ಯಾರ್ಥಿ ಸಂಸತ್ ರಚನೆಗಾಗಿ ಚುನಾವಣೆ ಮತ್ತು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಗುರುವಾರ ನಡೆಯಿತು.
ಚುನಾವಣೆ ಪ್ರಕ್ರಿಯೆಲ್ಲಿ ಅತಿ ಹೆಚ್ಚು ಮತವನ್ನು ಪಡೆದ 10ನೇ ತರಗತಿ ವಿದ್ಯಾರ್ಥಿಗಳಾದ ಪ್ರೀತಮ್ ನಾಯಕನಾಗಿ ಹಾಗೂ ಸಾಕ್ಷಿತ ನಾಯಕಿಯಾಗಿ ಆಯ್ಕೆಯಾದರು.9ನೇ ತರಗತಿ ವಿದ್ಯಾರ್ಥಿ ಸಂದರ್ಶ ಉಪನಾಯಕನಾಗಿ ಹಾಗೂ 10ನೇ ತರಗತಿ ವಿದ್ಯಾರ್ಥಿನಿ ರಾಜಶ್ರೀ ವಿರೋಧ ಪಕ್ಷದ ನಾಯಕಿಯಾಗಿ ಆಯ್ಕೆಯಾದರು.ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ರವಿ ನಾಯ್ಕ್ ಪ್ರತಿಜ್ಞಾ ವಿಧಿ ಬೋಧಿಸಿದರು.ಶಾಲಾ ಎಸ್ಡಿಎಂಸಿ ಅಧ್ಯಕ್ಷ ರವಿ ಮಡಿವಾಳ,ಮಾಜಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಆರ್.ಕೆ,ಮುಖ್ಯ ಶಿಕ್ಷಕ ಸರ್ವೋತ್ತಮ ಭಟ್,ಶಿಕ್ಷಕವೃಂದವರು ಉಪಸ್ಥಿತರಿದ್ದರು.ದೈಹಿಕ ಶಿಕ್ಷಕ ರಮಾನಾಥ್ ಸ್ವಾಗತಿಸಿದರು.ಶಿಕ್ಷಕ ಹಿತೇಶ್ ಶೆಟ್ಟಿ ನಿರೂಪಿಸಿದರು.ಶಿಕ್ಷಕ ಶ್ರೀಧರ ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…