ಕುಂದಾಪುರ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿಸಿ ಟ್ರಸ್ಟ್ ಬೈಂದೂರು ತಾಲೂಕು ಹಾಗೂ ಪಡುಕೋಣೆ ವಲಯದ ವಿಪತ್ತು ನಿರ್ವಹಣಾ ತಂಡದ ಸದಸ್ಯರ ವತಿಯಿಂದ ನಾಡ ಗ್ರಾಮ ಪಂಚಾಯತ್ ನಿಂದ ಪಡುಕೋಣೆ ಶಾಲೆ ವರೆಗಿನ ಮುಖ್ಯ ರಸ್ತೆಯಲ್ಲಿ ಬಾಯಿ ತೆರೆದು ನಿಂತ ಹೊಂಡಗಳನ್ನು ಮುಚ್ಚಿ ರಸ್ತೆಯ ಎರಡು ಬದಿಗಳಲ್ಲ್ಲಿ ಬೆಳದಿರುವ ಗಿಡ ಗಂಟಿಗಳನ್ನು ಕಡಿದು ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು.ಮೇಲ್ವಿಚಾರಕಿ ಪಾರ್ವತಿ,ಸೇವಾ ಪ್ರತಿನಿಧಿ ಸವಿತಾ,ಮಾಜಿ ವಲಯಾಧ್ಯಕ್ಷ ವೀಣಾ ಆಚಾರಿ,ಘಟಕದ ಪ್ರತಿನಿಧಿ ಮಂಜುನಾಥ್ ಹಾಗೂ ಸ್ವಯಂ ಸೇವಕರು ಉಪಸ್ಥಿತರಿದ್ದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…