ಕುಂದಾಪುರ:ಹೆನ್ನಾಬೈಲ್ ಸರ್ಕಾರಿ ಹಿ.ಪ್ರಾ ಶಾಲೆಯಲ್ಲಿ ಪ್ರಗತಿಪರ ಕೃಷಿಕ ರಾಜೇಂದ್ರ ಬೆಚ್ಚಳ್ಳಿ ಪ್ರಾಯೋಜಕತ್ವದಲ್ಲಿ ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಹಳೆ ಕಾಲದ ಹತ್ತಾರು ಬಗೆಯ ಆಷಾಡಾ ತಿಂಡಿ ತಿನಿಸುಗಳ ಪ್ರದರ್ಶನ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಶ್ರಾಂತ ಉಪನ್ಯಾಸಕ ಡಾ. ಶ್ರೀಕಾಂತ್ ರಾವ್ ಸಿದ್ದಾಪುರ ಮಾತನಾಡಿ ಹಳೆ ಕಾಲದ ಸಂಸ್ಕೃತಿ ಆಚಾರ ವಿಚಾರ ನಡೆ ನುಡಿ ಜತೆಗೆ ಅಂದಿನ ಕಾಲದ ಆಹಾರ ಪದ್ಧತಿ ಆರೋಗ್ಯ ದ್ರಷ್ಟಿ ,ಜೀವನ ಶೈಲಿಯಲ್ಲಿ ನಂಟು ಹೊಂದಿದೆ,ಧೀರ್ಘ ಆಯುಷ್ಯಕ್ಕೂ ಅಂದಿನ ಕಾಲದ ಆಹಾರ ಪದ್ಧತಿ ದೊಡ್ಡ ನಂಬಿಕೆ ಇದೆ ಆಧುನಿಕ ಬದುಕಿಗೆ ಹೊಂದಿಕೊಂಡು ಅವೆಲ್ಲವೂ ಮರೆಯಾಗಿದೆ.ಆರೋಗ್ಯ ದ್ರಷ್ಟಿಯಲ್ಲಿ ಇಂಥಹ ತಿಂಡಿ ತಿನಿಸುಗಳನ್ನು ಯುವ ಪೀಳಿಗೆ ಜತೆಗೆ ಸಮುದಾಯಕ್ಕೂ ಪರಿಚಯಿಸುವ ಅಗತ್ಯವಿದೆ ಎಂದರು.ಶಾಲಾ ಸಮಿತಿ ಅಧ್ಯಕ್ಷ ಸಂಜೀವ ಶೆಟ್ಟಿ,ಸಾಹಿತಿ ಮುಸ್ತಾಕ್ ಹೆನ್ನಾಬೈಲ್, ಮುಖ್ಯ ಶಿಕ್ಷಕ ಪದ್ಮನಾಭ ಶೇಟ್, ಕಾರ್ಯಕ್ರಮ ರೂವಾರಿ ರಾಜೇಂದ್ರ ಬೆಚ್ಚಳ್ಳಿ, ಅಂಗನವಾಡಿ ಶಿಕ್ಷಕಿ ದಿವ್ಯ,ಸಹ ಶಿಕ್ಷಕಿ ಅಮೃತ,ಗೌರವ ಶಿಕ್ಷಕಿ ಶ್ರುತಿ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…