ಕುಂದಾಪುರ

ಸೌತ್ ಕೆನರಾ ಫೋಟೋಗ್ರಾಫರ್ಸ್,ವಾರ್ಷಿಕ ಕ್ರೀಡಾಕೂಟ

Share

Advertisement
Advertisement
Advertisement

ಕುಂದಾಪುರ:ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ಕುಂದಾಪುರ ಮತ್ತು ಬೈಂದೂರು ವಲಯದ ವಾರ್ಷಿಕ ಕ್ರೀಡಾ ಕೂಟ ಕುಂದಾಪುರ ಗಾಂಧಿ ಮೈದಾನದಲ್ಲಿ ಭಾನುವಾರ ನಡೆಯಿತು.

Advertisement

ಉದ್ಯಮಿ ದಿನಕರ್ ನಾಯ್ಕ್ ಬೆಳಂಜೆ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ,ಕಷ್ಟ ಪಟ್ಟು ದುಡಿದ ಹಣದಲ್ಲಿ ಸ್ವಲ್ಪಂಶವನ್ನು ಸಮಾಜ ಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದೀರಿ.ವೃತೀಯ ಜಂಜಾಟದ ನಡುವೆಯೂ ವರ್ಷಕ್ಕೊಮ್ಮೆ ಕ್ರೀಡಾ ಕೂಟವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಸದಸ್ಯರೊಳಗೆ ಸಾಮಾರಸ್ಯ ಮುಡಿಸುವ ಪ್ರಯತ್ನ ಸಂಘಟನೆಯಿಂದ ಆಗುತ್ತಿದೆ ಎಂದರು.ಇದೇ ಸಂಧರ್ಭದಲ್ಲಿ ಇಂಡಿಯನ್ ಪ್ಯಾರಾ ಕ್ರಿಕೆಟ್ ಆಟಗಾರ ಪ್ರಥ್ವಿರಾಜ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಕುಂದಾಪುರ ಬೈಂದೂರು ವಲಯ ಅಧ್ಯಕ್ಷ ದೊಟ್ಟಯ್ಯ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಲಹಾ ಸಮಿತಿ ಅಧ್ಯಕ್ಷ ನಾಗರಾಜ್ ರಾಯಪ್ಪನ ಮಠ,ಕಾರ್ಯದರ್ಶಿ ಸುರೇಶ್ ಜಮದಗ್ನಿ,ಸಂಘದ ಮಾಜಿ ಅಧ್ಯಕ್ಷ ರಾಜ ಮಠದ ಬೆಟ್ಟು,ಅಮೃತ್ ಬೀಜಾಡಿ ಛಾಯಾ ಕಾರ್ಯದರ್ಶಿ ಎಸ್ ಕೆಪಿಎ,ಕ್ರೀಡಾ ಕಾರ್ಯದರ್ಶಿ ಸಿರಿ ಕುಂದಾಪುರ,ದಿನೇಶ್ ನಾಗೂರು,ರಾಘವೇಂದ್ರ ಬಸ್ರೂರು ಉಪಸ್ಥಿತರಿದ್ದರು.ನಾಗರಾಜ್ ರಾಯಪ್ಪನ ಮಠ ಸ್ವಾಗತಿಸಿದರು,ಸುರೇಶ್ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿ.ಸುರೇಶ್ ಜಮದಗ್ನಿ ವಂದಿಸಿದರು.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago