ಕುಂದಾಪುರ:ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ಕುಂದಾಪುರ ಮತ್ತು ಬೈಂದೂರು ವಲಯದ ವಾರ್ಷಿಕ ಕ್ರೀಡಾ ಕೂಟ ಕುಂದಾಪುರ ಗಾಂಧಿ ಮೈದಾನದಲ್ಲಿ ಭಾನುವಾರ ನಡೆಯಿತು.
ಉದ್ಯಮಿ ದಿನಕರ್ ನಾಯ್ಕ್ ಬೆಳಂಜೆ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ,ಕಷ್ಟ ಪಟ್ಟು ದುಡಿದ ಹಣದಲ್ಲಿ ಸ್ವಲ್ಪಂಶವನ್ನು ಸಮಾಜ ಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದೀರಿ.ವೃತೀಯ ಜಂಜಾಟದ ನಡುವೆಯೂ ವರ್ಷಕ್ಕೊಮ್ಮೆ ಕ್ರೀಡಾ ಕೂಟವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಸದಸ್ಯರೊಳಗೆ ಸಾಮಾರಸ್ಯ ಮುಡಿಸುವ ಪ್ರಯತ್ನ ಸಂಘಟನೆಯಿಂದ ಆಗುತ್ತಿದೆ ಎಂದರು.ಇದೇ ಸಂಧರ್ಭದಲ್ಲಿ ಇಂಡಿಯನ್ ಪ್ಯಾರಾ ಕ್ರಿಕೆಟ್ ಆಟಗಾರ ಪ್ರಥ್ವಿರಾಜ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಕುಂದಾಪುರ ಬೈಂದೂರು ವಲಯ ಅಧ್ಯಕ್ಷ ದೊಟ್ಟಯ್ಯ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಲಹಾ ಸಮಿತಿ ಅಧ್ಯಕ್ಷ ನಾಗರಾಜ್ ರಾಯಪ್ಪನ ಮಠ,ಕಾರ್ಯದರ್ಶಿ ಸುರೇಶ್ ಜಮದಗ್ನಿ,ಸಂಘದ ಮಾಜಿ ಅಧ್ಯಕ್ಷ ರಾಜ ಮಠದ ಬೆಟ್ಟು,ಅಮೃತ್ ಬೀಜಾಡಿ ಛಾಯಾ ಕಾರ್ಯದರ್ಶಿ ಎಸ್ ಕೆಪಿಎ,ಕ್ರೀಡಾ ಕಾರ್ಯದರ್ಶಿ ಸಿರಿ ಕುಂದಾಪುರ,ದಿನೇಶ್ ನಾಗೂರು,ರಾಘವೇಂದ್ರ ಬಸ್ರೂರು ಉಪಸ್ಥಿತರಿದ್ದರು.ನಾಗರಾಜ್ ರಾಯಪ್ಪನ ಮಠ ಸ್ವಾಗತಿಸಿದರು,ಸುರೇಶ್ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿ.ಸುರೇಶ್ ಜಮದಗ್ನಿ ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…