ಟಿಪ್ಪರ್ ಗೆ ಸಿಲುಕಿದ ಸ್ಯಾಂಟ್ರೊ ಕಾರ್,ಕಿಲೋಮೀಟರ್ ವರೆಗೆ ಎಳೆದು ಕೊಂಡು ಹೋದ ಚಾಲಕ

Share

Advertisement
Advertisement

ಪಡುಬಿದ್ರಿ:ಸ್ಯಾಂಟ್ರೊ ಕಾರ್ ಟಿಪ್ಪರ್ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ,ಕಾರಿನ ಮುಂಭಾಗ ನಜ್ಜುಗುಜ್ಜಾಗಿ ಟಿಪ್ಪರ್ ಹಿಂಬದಿ ಬಾಡಿ ಒಳಗೆ ಸಿಲುಕಿ ಕೊಂಡಿದೆ.ಅಪಘಾತ ಸಂಭವಿಸಿದ್ದರು ಟಿಪ್ಪರ್ ಚಾಲಕ ತನ್ನ ಗಾಡಿಯನ್ನು ನಿಲ್ಲಿಸದೆ ಕಾರಿನಲ್ಲಿದ್ದಾ ಪ್ರಯಾಣಿಕರ ಸಹಿತ ಕಾರನ್ನು ಎಳೆದುಕೊಂಡು ಅಸಡ್ಡೆಯಿಂದ ಟಿಪ್ಪರ್ ಚಲಾಯಿಸಿಕೊಂಡು ಹೋಗಿದ ಘಟನೆ ಪಡುಬಿದ್ರಿಯಲ್ಲಿ ಸೋಮವಾರ ನಡೆದಿದೆ.
ಹೆಜಮಾಡಿ ಟೋಲ್‍ಗೇಟ್ ಬಳಿ ಟಿಪ್ಪರನ್ನು ಅಡ್ಡ ನಿಲ್ಲಸಿ,ಕಾರಿನಲ್ಲಿದ್ದ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ತನಿಖೆಯನ್ನು ನಡೆಸಿದ್ದಾರೆ.ಅದೆ ದಾರಿಯಲ್ಲಿ ಸಾಗುತ್ತಿದ್ದ ಇನ್ನೊಂದು ಕಾರಿನಲ್ಲಿದ್ದವರು ತಮ್ಮ ಮೊಬೈಲ್ ವಿಡಿಯೋ ಚಿತ್ರಿಸಿಕೊಂಡಿದ್ದರು.
ಗಾಯಾಳುಗಳು ಪವಾಡಸದೃಶವಾಗಿ ಜೀವಪಾಯದಿಂದ ಪಾರಾಗಿದ್ದಾರೆ

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page