ಪಡುಬಿದ್ರಿ:ಸ್ಯಾಂಟ್ರೊ ಕಾರ್ ಟಿಪ್ಪರ್ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ,ಕಾರಿನ ಮುಂಭಾಗ ನಜ್ಜುಗುಜ್ಜಾಗಿ ಟಿಪ್ಪರ್ ಹಿಂಬದಿ ಬಾಡಿ ಒಳಗೆ ಸಿಲುಕಿ ಕೊಂಡಿದೆ.ಅಪಘಾತ ಸಂಭವಿಸಿದ್ದರು ಟಿಪ್ಪರ್ ಚಾಲಕ ತನ್ನ ಗಾಡಿಯನ್ನು ನಿಲ್ಲಿಸದೆ ಕಾರಿನಲ್ಲಿದ್ದಾ ಪ್ರಯಾಣಿಕರ ಸಹಿತ ಕಾರನ್ನು ಎಳೆದುಕೊಂಡು ಅಸಡ್ಡೆಯಿಂದ ಟಿಪ್ಪರ್ ಚಲಾಯಿಸಿಕೊಂಡು ಹೋಗಿದ ಘಟನೆ ಪಡುಬಿದ್ರಿಯಲ್ಲಿ ಸೋಮವಾರ ನಡೆದಿದೆ.
ಹೆಜಮಾಡಿ ಟೋಲ್ಗೇಟ್ ಬಳಿ ಟಿಪ್ಪರನ್ನು ಅಡ್ಡ ನಿಲ್ಲಸಿ,ಕಾರಿನಲ್ಲಿದ್ದ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ತನಿಖೆಯನ್ನು ನಡೆಸಿದ್ದಾರೆ.ಅದೆ ದಾರಿಯಲ್ಲಿ ಸಾಗುತ್ತಿದ್ದ ಇನ್ನೊಂದು ಕಾರಿನಲ್ಲಿದ್ದವರು ತಮ್ಮ ಮೊಬೈಲ್ ವಿಡಿಯೋ ಚಿತ್ರಿಸಿಕೊಂಡಿದ್ದರು.
ಗಾಯಾಳುಗಳು ಪವಾಡಸದೃಶವಾಗಿ ಜೀವಪಾಯದಿಂದ ಪಾರಾಗಿದ್ದಾರೆ
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…