ಉಡುಪಿ:ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಆರ್ಭಟಕ್ಕೆ ಒಡೆದು ನೀರು ತುಂಬಿ ಮುಳುಗುವ ಸ್ಥಿತಿಯಲ್ಲಿದ್ದ
ದೋಣಿಯನ್ನು ಆಪತ್ಭಾಂಧವ ಈಶ್ವರ್ ಮಲ್ಪೆ ಅವರ ತಂಡ ರಕ್ಷಿಸಿದ ಘಟನೆ ಮಲ್ಪೆಯಲ್ಲಿ ನಡೆದಿದೆ.
ಮೀನುಗಾರರಿಗೆ ತೆರಳಿದ್ದ ಸಂದರ್ಭ ದೋಣಿಯೊಂದು ಮುಳುಗುವ ಸ್ಥಿತಿಯಲ್ಲಿ ಇರುವ ವಿಷಯವನ್ನು ಅರಿತ ಮುಳುಗು ತಜ್ಞ ಈಶ್ವರ ಮಲ್ಪೆ ಮತ್ತು ಅವರ ಸ್ನೇಹಿತರು ದೋಣಿಯ ಮೂಲಕ ಘಟನೆ ಸ್ಥಳಕ್ಕೆ ತೆರಳಿ ಐದು ಜನ ಮೀನುಗಾರರನ್ನು ಹಾಗೂ ಮೂರು ಲಕ್ಷಕ್ಕೂ ಅಧಿಕ ಬೆಲೆಬಾಳುವ ಎರಡು ಎಂಜಿನ್ ಮತ್ತು ಇಂಧನಗಳನ್ನು ಸುರಕ್ಷಿತವಾಗಿ ತರುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಈಶ್ವರ್ ಮಲ್ಪೆ ಜೊತೆಗೆ ಬಿಲಾಲ್ ಮಲ್ಪೆ , ರವಿ ,ಅನಿಲ್ ಹಾಗೂ ಕೈಜೋಡಿಸಿದರು.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…