ಉಡುಪಿ:ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಆರ್ಭಟಕ್ಕೆ ಒಡೆದು ನೀರು ತುಂಬಿ ಮುಳುಗುವ ಸ್ಥಿತಿಯಲ್ಲಿದ್ದ
ದೋಣಿಯನ್ನು ಆಪತ್ಭಾಂಧವ ಈಶ್ವರ್ ಮಲ್ಪೆ ಅವರ ತಂಡ ರಕ್ಷಿಸಿದ ಘಟನೆ ಮಲ್ಪೆಯಲ್ಲಿ ನಡೆದಿದೆ.
ಮೀನುಗಾರರಿಗೆ ತೆರಳಿದ್ದ ಸಂದರ್ಭ ದೋಣಿಯೊಂದು ಮುಳುಗುವ ಸ್ಥಿತಿಯಲ್ಲಿ ಇರುವ ವಿಷಯವನ್ನು ಅರಿತ ಮುಳುಗು ತಜ್ಞ ಈಶ್ವರ ಮಲ್ಪೆ ಮತ್ತು ಅವರ ಸ್ನೇಹಿತರು ದೋಣಿಯ ಮೂಲಕ ಘಟನೆ ಸ್ಥಳಕ್ಕೆ ತೆರಳಿ ಐದು ಜನ ಮೀನುಗಾರರನ್ನು ಹಾಗೂ ಮೂರು ಲಕ್ಷಕ್ಕೂ ಅಧಿಕ ಬೆಲೆಬಾಳುವ ಎರಡು ಎಂಜಿನ್ ಮತ್ತು ಇಂಧನಗಳನ್ನು ಸುರಕ್ಷಿತವಾಗಿ ತರುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಈಶ್ವರ್ ಮಲ್ಪೆ ಜೊತೆಗೆ ಬಿಲಾಲ್ ಮಲ್ಪೆ , ರವಿ ,ಅನಿಲ್ ಹಾಗೂ ಕೈಜೋಡಿಸಿದರು.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…