ಸಮುದ್ರದಲ್ಲಿ ನಾಪತ್ತೆ ಆದ ಯುವಕ,ಶವವಾಗಿ ಪತ್ತೆ

Share

Advertisement
Advertisement

ಕುಂದಾಪುರ:ತ್ರಾಸಿ-ಮರವಂತೆ ಬೀಚ್‍ನಲ್ಲಿ ಸಮುದ್ರಕ್ಕೆ ಇಳಿದು,ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿ ಮಂಗಳವಾರ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮೇವಂಡಿ ನಿವಾಸಿ ಫೀರಸಾಬ ನದಾಫ (22) ಎನ್ನುವ ಯುವಕ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸನ್ಯಾಸಿ ಬಲೇ ಎಂಬಲ್ಲಿ ಸಮುದ್ರ ತೀರದ ಬಳಿ ಬುಧವಾರ ಶವವಾಗಿ ಪತ್ತೆ ಆಗಿದ್ದಾನೆ.
ಗಂಗೊಳ್ಳಿ ಠಾಣೆಯ ಪಿಎಸ್‍ಐ ಹರೀಶ್ ನಾಯ್ಕ್ ಮತ್ತು ಸಿಬ್ಬಂದಿಗಳು ಘಟನೆಯ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.24/7 ಆಂಬ್ಯುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಶವವನ್ನು ಶವಾಗಾರಕ್ಕೆ ಸಾಗಿಸಲು ಸಹರಿಸಿದರು.

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page