ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚುಗೋಡು ಕಡಲ ತೀರದಲ್ಲಿ ಒದ್ದಾಡುತ್ತಿದ್ದ ಆಲೀವ್ ರಿಡ್ಲಿ ಜಾತಿಗೆ ಸೇರಿದ ಕಡಲಾಮೆಯನ್ನು ವಿಪತ್ತು ನಿರ್ವಹಣಾ ಘಟಕ ಮೊವಾಡಿ ಹಾಗೂ ಮುಳುಗು ತಜ್ಞ ದಿನೇಶ್ ಖಾರ್ವಿ ನೇತೃತ್ವದ ತಂಡದ ಸದಸ್ಯರು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಗುರುವಾರ ಹಸ್ತಾಂತರ ಮಾಡಿದ್ದಾರೆ.
ಕಡಲಾಮೆಯನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ವಿಪತ್ತು ನಿರ್ವಹಣಾ ಘಟಕದ ಸದಸ್ಯ ಸಚಿನ್ ಖಾರ್ವಿ,ಜೀವ ರಕ್ಷಕ ತಂಡದ ಸದಸ್ಯರಾದ ದಿನೇಶ್ ಖಾರ್ವಿ,ಶರತ್ ಖಾರ್ವಿ ಹಾಗೂ ಸ್ಥಳೀಯರಾದ ಯೋಗೇಶ್,ಕಾರ್ತಿಕ್,ಆದರ್ಶ್,ರಾಘವೇಂದ್ರ ಪಾಲ್ಗೊಂಡಿದ್ದರು.ಇದೆ ತಂಡ ಬುಧವಾರ ಮರವಂತೆ ಬೀಚ್ನಲ್ಲಿ ಅಲೆಯ ಹೊಡೆತಕ್ಕೆ ಸಿಲುಕಿ ಒದ್ದಾಡುತ್ತಿದ್ದ ಕಡಲಾಮೆ ಯೊಂದನ್ನು ರಕ್ಷಣೆ ಮಾಡಿದೆ.
(ಯುವಕರ ತಂಡದಿಂದ ಅಪಾಯಕ್ಕೆ ಸಿಲುಕಿದ ಕಡಲಾಮೆ ರಕ್ಷಣೆ)
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…