ಕುಂದಾಪುರ:ಬೈಂದೂರು ತಾಲೂಕಿನ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಅಬ್ಬರಿಸುತ್ತಿರುವ ಮಳೆಯಿಂದ ಸೌಪರ್ಣಿಕಾ ನದಿಯಲ್ಲಿ ನೀರಿ ಮಟ್ಟ ಏರಿಕೆ ಆಗಿದ್ದರ ಪರಿಣಾಮ ನಾವುಂದ ಸಾಲ್ಬುಡದಲ್ಲಿ ಕೃಷಿ ಭೂಮಿಗಳು ಜಲಾವೃತಗೊಂಡಿದ್ದು,ಸಂಪರ್ಕ ರಸ್ತೆ ಮುಳುಗಡೆ ಆಗಿದೆ.ಸೌಪರ್ಣಿಕಾ ನದಿ ತೀರ ಪ್ರದೇಶಗಳಾದ ಸಾಲ್ಬುಡ,ಪಡುಕೋಣೆ,ಮರವಂತೆ,ಕಡಿಕೆ,ಹಡವು,ತೆಂಗಿನಗುಂಡಿ,ಸೇನಾಪುರ,ದೇವಳಿ,ಆನಗೋಡು,ಬಂಟ್ವಾಡಿ ಹಾಗೂ ಚಕ್ರ ನದಿ ತೀರ ಪ್ರದೇಶಗಳಾದ ಹಕ್ಲಾಡಿ ಗ್ರಾಮದ ಯಳೂರು,ತೊಪ್ಲು ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಮನವಿ ಮಾಡಿಕೊಂಡಿದೆ.
(ಮುನ್ನೆಚ್ಚರಿಕೆ ಕ್ರಮದ ಭಾಗವಾಗಿ ಬೈಂದೂರು ಅಗ್ನಿ ಶಾಮಕದಳದ ಸಿಬ್ಬಂದಿಗಳು ಅಗತ್ಯ ಸಲಕರಣೆಗಳೊಂದಿಗೆ ನೆರೆ ಬಾಧಿತ ಪ್ರದೇಶಗಳಾದ ನಾವುಂದ ಸಾಲ್ಬುಡದಲ್ಲಿ ಬೀಡು ಬಿಟ್ಟಿದ್ದಾರೆ)
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್ನಲ್ಲಿ ಗೂಳಿಯೊದು ಅಡ್ಡ ಬಂದ…
ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…
ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…
ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…
ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…
ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…