ಕುಂದಾಪುರ:ಬೈಂದೂರು ತಾಲೂಕಿನ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಅಬ್ಬರಿಸುತ್ತಿರುವ ಮಳೆಯಿಂದ ಸೌಪರ್ಣಿಕಾ ನದಿಯಲ್ಲಿ ನೀರಿ ಮಟ್ಟ ಏರಿಕೆ ಆಗಿದ್ದರ ಪರಿಣಾಮ ನಾವುಂದ ಸಾಲ್ಬುಡದಲ್ಲಿ ಕೃಷಿ ಭೂಮಿಗಳು ಜಲಾವೃತಗೊಂಡಿದ್ದು,ಸಂಪರ್ಕ ರಸ್ತೆ ಮುಳುಗಡೆ ಆಗಿದೆ.ಸೌಪರ್ಣಿಕಾ ನದಿ ತೀರ ಪ್ರದೇಶಗಳಾದ ಸಾಲ್ಬುಡ,ಪಡುಕೋಣೆ,ಮರವಂತೆ,ಕಡಿಕೆ,ಹಡವು,ತೆಂಗಿನಗುಂಡಿ,ಸೇನಾಪುರ,ದೇವಳಿ,ಆನಗೋಡು,ಬಂಟ್ವಾಡಿ ಹಾಗೂ ಚಕ್ರ ನದಿ ತೀರ ಪ್ರದೇಶಗಳಾದ ಹಕ್ಲಾಡಿ ಗ್ರಾಮದ ಯಳೂರು,ತೊಪ್ಲು ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಮನವಿ ಮಾಡಿಕೊಂಡಿದೆ.
(ಮುನ್ನೆಚ್ಚರಿಕೆ ಕ್ರಮದ ಭಾಗವಾಗಿ ಬೈಂದೂರು ಅಗ್ನಿ ಶಾಮಕದಳದ ಸಿಬ್ಬಂದಿಗಳು ಅಗತ್ಯ ಸಲಕರಣೆಗಳೊಂದಿಗೆ ನೆರೆ ಬಾಧಿತ ಪ್ರದೇಶಗಳಾದ ನಾವುಂದ ಸಾಲ್ಬುಡದಲ್ಲಿ ಬೀಡು ಬಿಟ್ಟಿದ್ದಾರೆ)
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…