ಕುಂದಾಪುರ:ತ್ರಾಸಿ-ಮರವಂತೆ ಬೀಚ್ನಲ್ಲಿ ಪೆÇಲೀಸ್ ಇಲಾಖೆ,ಬೀಚ್ ನಿರ್ವಹಣಾ ಸಮಿತಿ,ಕೆ.ಎನ್.ಡಿ ಸಿಬ್ಬಂದಿ ಮತ್ತು 24/7 ಹೆಲ್ಪ್ಲೈನ್ ಗಂಗೊಳ್ಳಿ ವತಿಯಿಂದ ಅನಾಹುತ ಅರಿವು ಕಾರ್ಯಾಗಾರ ನಡೆಯಿತು.
ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್ನ ರಮಣೀಯ ದೃಶ್ಯವನ್ನು ನೋಡ ಬರುತ್ತಿರುವ ಪ್ರವಾಸಿಗರಿಗೆ ಕಡಲು ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಕಡಲಿಗೆ ಇಳಿದು ಮೋಜು ಮಸ್ತಿಯಲ್ಲಿ ತೊಡಗಿಕೊಳ್ಳದಂತೆ ಅರಿವನ್ನು ಮೂಡಿಸಲಾಯಿತು.ಅನಾಹುತ ಅರಿವು ಕಾರ್ಯಕ್ರಮದಡಿಯಲ್ಲಿ ಕಳೆದ ಒಂದು ವಾರಗಳಿಂದ ನಿರಂತರವಾಗಿ ಅಭಿಯಾನದ ಪ್ರಯುಕ್ತ ಪ್ರವಾಸಿಗರಿಗೆ ಕಡಲಿಗೆ ಇಳಿದು ಅನಾಹುತ ಹೇಗೆ ಸಂಭವಿಸುತ್ತದೆ ಎನ್ನುವ ವಿಚಾರದ ಬಗ್ಗೆ ಹಾಗೂ ಮುನ್ನೆಚ್ಚರಿಕೆಯನ್ನು ವಹಿಸುವ ಕುರಿತು ಜಾಗೃತಿಯನ್ನು ಮೂಡಿಸಲಾಗುತ್ತಿದೆ.ಪ್ರವಾಸಿಗರು ರಸ್ತೆ ಮೇಲೆ ನಿಂತು ಸಮುದ್ರದ ಸೌಂದರ್ಯ ನೋಡಿ ಖುಷಿಪಟ್ಟರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…