ಕುಂದಾಪುರ:ತ್ರಾಸಿ-ಮರವಂತೆ ಬೀಚ್ನಲ್ಲಿ ಪೆÇಲೀಸ್ ಇಲಾಖೆ,ಬೀಚ್ ನಿರ್ವಹಣಾ ಸಮಿತಿ,ಕೆ.ಎನ್.ಡಿ ಸಿಬ್ಬಂದಿ ಮತ್ತು 24/7 ಹೆಲ್ಪ್ಲೈನ್ ಗಂಗೊಳ್ಳಿ ವತಿಯಿಂದ ಅನಾಹುತ ಅರಿವು ಕಾರ್ಯಾಗಾರ ನಡೆಯಿತು.
ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್ನ ರಮಣೀಯ ದೃಶ್ಯವನ್ನು ನೋಡ ಬರುತ್ತಿರುವ ಪ್ರವಾಸಿಗರಿಗೆ ಕಡಲು ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಕಡಲಿಗೆ ಇಳಿದು ಮೋಜು ಮಸ್ತಿಯಲ್ಲಿ ತೊಡಗಿಕೊಳ್ಳದಂತೆ ಅರಿವನ್ನು ಮೂಡಿಸಲಾಯಿತು.ಅನಾಹುತ ಅರಿವು ಕಾರ್ಯಕ್ರಮದಡಿಯಲ್ಲಿ ಕಳೆದ ಒಂದು ವಾರಗಳಿಂದ ನಿರಂತರವಾಗಿ ಅಭಿಯಾನದ ಪ್ರಯುಕ್ತ ಪ್ರವಾಸಿಗರಿಗೆ ಕಡಲಿಗೆ ಇಳಿದು ಅನಾಹುತ ಹೇಗೆ ಸಂಭವಿಸುತ್ತದೆ ಎನ್ನುವ ವಿಚಾರದ ಬಗ್ಗೆ ಹಾಗೂ ಮುನ್ನೆಚ್ಚರಿಕೆಯನ್ನು ವಹಿಸುವ ಕುರಿತು ಜಾಗೃತಿಯನ್ನು ಮೂಡಿಸಲಾಗುತ್ತಿದೆ.ಪ್ರವಾಸಿಗರು ರಸ್ತೆ ಮೇಲೆ ನಿಂತು ಸಮುದ್ರದ ಸೌಂದರ್ಯ ನೋಡಿ ಖುಷಿಪಟ್ಟರು.
ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…
ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…
ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…
ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…
ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…