ಕುಂದಾಪುರ:ಎಫ್ಎಸ್ಎಲ್ ಸಂಸ್ಥೆ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯಲ್ಲಿ ಕಳೆದ ಒಂದು ವರ್ಷದಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಮಾತೃ ದೇಶಕ್ಕೆ ತೆರಳುತ್ತಿರುವ ಜರ್ಮನಿ ಮೂಲದ ನಿವಾಸಿ ಶಿಕ್ಷಕಿ ಅನ್ನೇ ಅವರನ್ನು ಶಾಲೆಯ ಎಸ್ಡಿಎಂಸಿ ವತಿಯಿಂದ ಶುಕ್ರವಾರ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾರತೀಯ ಶೈಲಿಯಲ್ಲಿ ಮುಡಿ ತುಂಬಿ ವಿಶೇಷವಾದ ರೀತಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಎಸ್ಡಿಎಂಸಿ ಅಧ್ಯಕ್ಷೆ ರೇಖಾಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು,ಉಪಾಧ್ಯಕ್ಷ ಹುಸೇನಪ್ಪ ಮತ್ತು ಸದಸ್ಯರು,ಎಫ್ಎಸ್ಎಲ್ ಸಂಸ್ಥೆ ಮಾರ್ಗದರ್ಶಕ ದಿನೇಶ,ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್,ಅಂಗನವಾಡಿ ಶಿಕ್ಷಕಿ ಮುತ್ತು,ಮಕ್ಕಳ ಪೆÇೀಷಕರು,ಶಿಕ್ಷಕವೃಂದವರು ಉಪಸ್ಥಿತರಿದ್ದರು.ಶಾಲೆಯ ಮುಖ್ಯೋಪಾಧ್ಯಾಯರಾದ ರಾಜೇಶ್ ಸ್ವಾಗತಿಸಿ,ವಂದಿಸಿದರು.ಶಿಕ್ಷಕಿ ಅನ್ನೇ ಅವರು 30,000.ರೂ ಮೌಲ್ಯದ ಸಮವಸ್ತ್ರ,ಕ್ರೀಡಾ ಸಾಮಾಗ್ರಿ ಮತ್ತು ಐಡಿ ಕಾರ್ಡ್ನ್ನು ವಿದ್ಯಾರ್ಥಿಗಳಿಗೆ ಕೊಡುಗೆ ಆಗಿ ನೀಡಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…