ಕುಂದಾಪುರ:ಎಫ್ಎಸ್ಎಲ್ ಸಂಸ್ಥೆ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯಲ್ಲಿ ಕಳೆದ ಒಂದು ವರ್ಷದಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಮಾತೃ ದೇಶಕ್ಕೆ ತೆರಳುತ್ತಿರುವ ಜರ್ಮನಿ ಮೂಲದ ನಿವಾಸಿ ಶಿಕ್ಷಕಿ ಅನ್ನೇ ಅವರನ್ನು ಶಾಲೆಯ ಎಸ್ಡಿಎಂಸಿ ವತಿಯಿಂದ ಶುಕ್ರವಾರ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾರತೀಯ ಶೈಲಿಯಲ್ಲಿ ಮುಡಿ ತುಂಬಿ ವಿಶೇಷವಾದ ರೀತಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಎಸ್ಡಿಎಂಸಿ ಅಧ್ಯಕ್ಷೆ ರೇಖಾಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು,ಉಪಾಧ್ಯಕ್ಷ ಹುಸೇನಪ್ಪ ಮತ್ತು ಸದಸ್ಯರು,ಎಫ್ಎಸ್ಎಲ್ ಸಂಸ್ಥೆ ಮಾರ್ಗದರ್ಶಕ ದಿನೇಶ,ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್,ಅಂಗನವಾಡಿ ಶಿಕ್ಷಕಿ ಮುತ್ತು,ಮಕ್ಕಳ ಪೆÇೀಷಕರು,ಶಿಕ್ಷಕವೃಂದವರು ಉಪಸ್ಥಿತರಿದ್ದರು.ಶಾಲೆಯ ಮುಖ್ಯೋಪಾಧ್ಯಾಯರಾದ ರಾಜೇಶ್ ಸ್ವಾಗತಿಸಿ,ವಂದಿಸಿದರು.ಶಿಕ್ಷಕಿ ಅನ್ನೇ ಅವರು 30,000.ರೂ ಮೌಲ್ಯದ ಸಮವಸ್ತ್ರ,ಕ್ರೀಡಾ ಸಾಮಾಗ್ರಿ ಮತ್ತು ಐಡಿ ಕಾರ್ಡ್ನ್ನು ವಿದ್ಯಾರ್ಥಿಗಳಿಗೆ ಕೊಡುಗೆ ಆಗಿ ನೀಡಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…