ಕುಂದಾಪುರ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನ ಜಾಗೃತಿ ವೇದಿಕೆ ಅವರ ಸಹಯೋಗದಲ್ಲಿ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ತಾಲೂಕಿನ ಹಿರಿಯ ಭಜನಾ ಹಾಡುಗಾರರಿಗೆ ಗೌರವಾರ್ಪಣೆ ಕಾರ್ಯಕ್ರಮ ಶ್ರೀಮಹಾರಾಜ ಸ್ವಾಮಿ ವರಹಾ ದೇವಸ್ಥಾನ ಮರವಂತೆಯಲ್ಲಿ ನಡೆಯಿತು.
ಮಾಜಿ ಶಾಸಕ ತಾಲೂಕು ಭಜನಾ ಪರಿಷತ್ತಿನ ಗೌರವಾಧ್ಯಕ್ಷ ಬಿ.ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸತೀಶ್ ಎಂ ನಾಯಕ್,ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ರಘುರಾಮ ಕೆ ಪೂಜಾರಿ ಮತ್ತು ನೂತನ ಅಧ್ಯಕ್ಷ ವಾಸು ಮೇಸ್ತ,ಜನಜಾಗೃತಿ ಅಧ್ಯಕ್ಷ ಸುಧಾಕರ ಆಚಾರ್ಯ,ಯೋಜನಾಧಿಕಾರಿ ವಿನಾಯಕ ಪೈ,ಪರಿಷತ್ ಮಾಜಿ ಅಧ್ಯಕ್ಷ ಜಿ.ಸುಬ್ಬ,ಭಜನಾ ಕಮ್ಮಟ ತರಬೇತುದಾರ ಸತೀಶ್ ಮೊವಾಡಿ,ಭಜನಾ ಪರಿಚತ್ತಿನ ಉಪಾದ್ಯಕ್ಷ ಮಂಜು ಪೂಜಾರಿ,ಸಂಯೊಜಕ ಕೃಷ್ಣ ಪೂಜಾರಿ ತ್ರಾಸಿ,ಮಂಜುನಾಥ್ ಹೊಸಾಡು,ಬಾಬು ದೇವಾಡಿಗ,ವಲಯ ಮೇಲ್ವಿಚಾರಕರು,ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.ಮಂಜುನಾಥ ಸ್ವಾಗತಿಸಿದರು.ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷ ಕೃಷ್ಣ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕೃಷಿ ಅಧಿಕಾರಿ ರಾಜು ನಿರ್ವಹಿಸಿದರು.ಮೇಲ್ವಿಚಾರಕ ರಾಮ ಎನ್ ವಂದಿಸಿದರು.ಹಿರಿಯ ಭಜನಾ ಹಾಡುಗಾರರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…