ಆ.5 ರಂದು ಯೋಗ ಪರ್ಯಟನ,ಸತ್ಸಂಗ ಕಾರ್ಯಕ್ರಮ

Share

Advertisement
Advertisement
Advertisement

ಕುಂದಾಪುರ:ವಿವೇಕ ಜಾಗ್ರತ ಬಳಗ ಮಧ್ಯ ವಲಯ,ನಾಲ್ಕು ಡಿವೈನ್ ಪಾರ್ಕ್ ಟ್ರಸ್ಟ್ ರಿಜಿಸ್ಟರ್ ಸಾಲಿಗ್ರಾಮ ಅವರ ಅಂಗಸಂಸ್ಥೆ,ಯೋಗ ಪರ್ಯಟನ ವಿಶೇಷ ಸತ್ಸಂಗ ಕಾರ್ಯಕ್ರಮ ನಾಗೂರು
ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಆ.5 ರಂದು ಶನಿವಾರ ಮಧ್ಯಾಹ್ನ 3 ರಿಂದ 5 ಗಂಟೆಯ ವರಗೆ ಜರುಗಲಿದೆ.ಯೋಗ ಪರ್ಯಟನ ಎಂಬ ವಿಶಿಷ್ಟ ಕಾರ್ಯಕ್ರಮದೊಂದಿಗೆ ರಾಜ್ಯದಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ 17 ಜಿಲ್ಲೆಗಳಲ್ಲಿ ಜನರ ಅಭೂತಪೂರ್ವ ಸ್ಪಂದನೆ ಯೊಂದಿಗೆ ಕಾರ್ಯಕ್ರಮ ನಡೆದಿದ್ದು.18 ನೇ ಕಾರ್ಯಕ್ರಮ ಉಡುಪಿ ಜಿಲ್ಲೆಯ ಭಾಗದಲ್ಲಿ ನಡೆಯಲಿದೆ.

Advertisement


Share

Leave a comment

Your email address will not be published. Required fields are marked *

You cannot copy content of this page