ಆ.5 ರಂದು ಯೋಗ ಪರ್ಯಟನ,ಸತ್ಸಂಗ ಕಾರ್ಯಕ್ರಮ

Share

Advertisement
Advertisement

ಕುಂದಾಪುರ:ವಿವೇಕ ಜಾಗ್ರತ ಬಳಗ ಮಧ್ಯ ವಲಯ,ನಾಲ್ಕು ಡಿವೈನ್ ಪಾರ್ಕ್ ಟ್ರಸ್ಟ್ ರಿಜಿಸ್ಟರ್ ಸಾಲಿಗ್ರಾಮ ಅವರ ಅಂಗಸಂಸ್ಥೆ,ಯೋಗ ಪರ್ಯಟನ ವಿಶೇಷ ಸತ್ಸಂಗ ಕಾರ್ಯಕ್ರಮ ನಾಗೂರು
ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಆ.5 ರಂದು ಶನಿವಾರ ಮಧ್ಯಾಹ್ನ 3 ರಿಂದ 5 ಗಂಟೆಯ ವರಗೆ ಜರುಗಲಿದೆ.ಯೋಗ ಪರ್ಯಟನ ಎಂಬ ವಿಶಿಷ್ಟ ಕಾರ್ಯಕ್ರಮದೊಂದಿಗೆ ರಾಜ್ಯದಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ 17 ಜಿಲ್ಲೆಗಳಲ್ಲಿ ಜನರ ಅಭೂತಪೂರ್ವ ಸ್ಪಂದನೆ ಯೊಂದಿಗೆ ಕಾರ್ಯಕ್ರಮ ನಡೆದಿದ್ದು.18 ನೇ ಕಾರ್ಯಕ್ರಮ ಉಡುಪಿ ಜಿಲ್ಲೆಯ ಭಾಗದಲ್ಲಿ ನಡೆಯಲಿದೆ.

Advertisement
Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page