ಕುಂದಾಪುರ:ಉಡುಪಿಯಲ್ಲಿನ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆಗೆ ವರ್ಗಾಯಿಸಲು ರಾಜ್ಯ ಸರಕಾರಕ್ಕೆ ಆದೇಶ ನೀಡುವಂತೆ ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಕರಾವಳಿ ಭಾಗದ ಶಾಸಕರ ನಿಯೋಗವು ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು.ಕರಾವಳಿ ಭಾಗದ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾದ ಬೈಂದೂರು ತಾಲೂಕಿನಲ್ಲಿ ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳಲು ಹಾಗೂ ಸಹಕಾರ ನೀಡುವಂತೆ ನಾರಾಯಣ ನೇತ್ರಾಲಯ ಮುಖ್ಯಸ್ಥ ಡಾ. ರೋಹಿತ್ ಶೆಟ್ಟಿ ಹಾಗೂ,ಮಣಿಪಾಲ ಆಸ್ಪತ್ರೆಯ ಬೆಂಗಳೂರು ಮುಖ್ಯಸ್ಥರಾದ ಡಾ.ಸುದರ್ಶನ್ ಬಲ್ಲಾಳ್ ಅವರೊಂದಿಗೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಮಾತುಕತೆ ನಡೆಸಿದರು.
(ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು,
ನಾರಾಯಣ ನೇತ್ರಾಲಯ ಮುಖ್ಯಸ್ಥ ರೋಹಿತ್ ಶೆಟ್ಟಿ ಹಾಗೂ ಮಣಿಪಾಲ ಆಸ್ಪತ್ರೆ ಬೆಂಗಳೂರು ಮುಖ್ಯಸ್ಥರಾದ ಸುದರ್ಶನ್ ಬಲ್ಲಾಳ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು)
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್ನಲ್ಲಿ ಗೂಳಿಯೊದು ಅಡ್ಡ ಬಂದ…
ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…
ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…
ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…
ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…
ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…