ಉಡುಪಿ:ರಾಷ್ಟ್ರೀಯ ಹೆದ್ದಾರಿ 66ರ ಕೋತಲಕಟ್ಟೆ ಬಳಿ ಹೆದ್ದಾರಿಯನ್ನು ದಾಟುತ್ತಿದ್ದ ನಾಗರ ಹಾವೊಂದು ಪಾರ್ಕ್ ಮಾಡಿದ್ದ ಟಿಪ್ಪನೊಳಗೆ ಹೊಕ್ಕಿ ಆವಾಂತರ ಸೃಷ್ಟಿಸಿದ ಘಟನೆ ನಡೆದಿದೆ.
ರಸ್ತೆಯನ್ನು ದಾಟುತ್ತಿದ್ದ ನಾಗರ ಹಾವು ವಾಹನಗಳ ಚಕ್ರದಡಿಗೆ ಸಿಲುಕದಂತೆ ರಕ್ಷಿಸುವ ನಿಟ್ಟಿನಲ್ಲಿ ಸ್ಥಳೀಯರು ಸುರಕ್ಷಿತ ಪ್ರದೇಶಕ್ಕೆ ತೆರಳಲು ದಾರಿ ಮಾಡಿಕೊಡುತ್ತಿದ್ದ ಸಂದರ್ಭ ಅದೇ ಮಾರ್ಗದಲ್ಲಿ ಬರುತ್ತಿದ್ದ ಟಿಪ್ಪರ್ ಚಾಲಕನೋರ್ವ,ಹಾವನ್ನು ರಕ್ಷಣೆ ಮಾಡುತ್ತಿರುವುದನ್ನು ವೀಕ್ಷಿಸಲು ತನ್ನ
ಟಿಪ್ಪರನ್ನು ರಸ್ತೆ ಬದಿ ಪಾರ್ಕ್ ಮಾಡಿ ಬಂದಿದ್ದ.
ಅಷ್ಟರಲ್ಲಿ ರಸ್ತೆ ದಾಟುತ್ತಿದ್ದ ಹಾವು ನೇರವಾಗಿ ಟಿಪ್ಪರ್ ಅಡಿಯಿಂದ ಮೇಲೇರಿ ಟಿಪ್ಪರ್ ಒಳಗೆ ಸೇರಿ ಕುಳಿತಿತ್ತು. ಸ್ಥಳದಲ್ಲಿದ್ದವರು ಎಷ್ಟು ಪ್ರಯತ್ನಿಸಿದರೂ ಜಪ್ಪೆನ್ನದಾಗ
ಉರಗ ತಜ್ಞ ಗೋವರ್ಧನ್ ಭಟ್ ಅವರು ಸ್ಥಳಕ್ಕೆ ಧಾವಿಸಿ ಟಿಪ್ಪರ್ನೊಳಗೆ ಅವಿತು ಕುಳಿತಿದ್ದ ನಾಗರ ಹಾವನ್ನು ಹೊರಗೆ ತೆಗೆದು,ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದು ಬಿಟ್ಟಿದ್ದಾರೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…