ಉಡುಪಿ

ವಿದ್ಯಾರ್ಥಿಯನಿಬ್ಬರು ಸಮುದ್ರ ಪಾಲು,ಓರ್ವಳು ಮೃತ್ಯು,ಇನೋರ್ವಳ ರಕ್ಷಣೆ

Share

Advertisement
Advertisement

ಉಡುಪಿ:ಮಡಿಕೇರಿ ಮೂಲದ ವಿದ್ಯಾರ್ಥಿನಿಯರಾದ ಮಾನ್ಯ (16),ಯಶಸ್ವಿನಿ (16) ಎನ್ನುವ ಗೆಳತಿಯರಿಬ್ಬರೂ ಮಲ್ಪೆ ಸಮುದ್ರ ತೀರದಲ್ಲಿ ಆಟವಾಡುತ್ತಿದ್ದಾಗ ಅಲೆಯ ರಭಸಕ್ಕೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಪರಿಣಾಮ ಮಾನ್ಯ ಎನ್ನುವ ವಿದ್ಯಾರ್ಥಿನಿ ಮೃತರಾಗಿದ್ದಾರೆ,ಆಕೆಯ ಸ್ನೇಹಿತೆ ಯಶಸ್ವಿನಿಯನ್ನು ರಕ್ಷಿಸಿದ ಘಟನೆ ನಡೆದಿದೆ.
ಸಮುದ್ರ ತೀರದಲ್ಲಿ ಆಟವಾಡುತ್ತಿದ್ದ ಸಂದರ್ಭ ನೀರಿನ ಸೆಳೆತಕ್ಕೆ ವಿದ್ಯಾರ್ಥಿಯನಿಬ್ಬರೂ ಕೊಚ್ಚಿಕೊಂಡು ಹೋಗಿದ್ದರು ಎನ್ನಲಾಗಿದೆ.ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ರಕ್ಷಿಸಿ ತೀರಕ್ಕೆ ತಂದಿದ್ದಾರೆ.ಈ ಪೈಕಿ ತೀವೃವಾಗಿ ಅಸ್ವಸ್ಥಗೊಂಡಿದ್ದ ಮಾನ್ಯ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಯಶಸ್ವಿನಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಈ ಸಂಬಂಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

18 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

18 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

19 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

22 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago