ಬೆಂಗಳೂರು:ರಾಜ್ಯ ಚಿತ್ರರಂಗದ ಘಟಾನುಘಟಿಗಳ ಸಂಸಾರದಲ್ಲಿ ಭೀರುಗಾಳಿಗಿಂತಲೂ ಭಿನ್ನವಾದ ಘಟನೆಗಳು ಸಂಭವಿಸಿದ್ದರಿಂದ ನಟ-ನಟಿಯರ ಕುಟುಂಬದ ಸದಸ್ಯರಲ್ಲಿ ಎಂದಿಗೂ ಮಾಸದಂತಹ ಕಣ್ಣೀರಿನ ಹನಿಗಳು ಅಚ್ಚೋತ್ತಾಗಿದೆ ಎಂದು ಹೇಳಿದರು ತಪ್ಪಿಲ್ಲ.ಇದಕ್ಕೆ ಸ್ಪಷ್ಟವಾದ ಉದಾಹರಣೆ ಇಂದು ಸಂಭವಿಸಿದ ಘಟನೆ ಸಾಕ್ಷಿ ನುಡಿಯುತ್ತಿದೆ.
ಚಲನಚಿತ್ರ ರಂಗದ ಖ್ಯಾತ ನಟರುಗಳಲ್ಲಿ ಒಬ್ಬರಾಗಿದ್ದ ನಟ ರಾಘವೇಂದ್ರ ಅವರ ಪತ್ನಿ ವಿಧಿವಶರಾಗಿದ್ದಾರೆ.ತನ್ನ ಮುದ್ದಿನ ಪತ್ನಿಯನ್ನು ಕಳೆದುಕೊಂಡಿದ್ದ ಅವರ ಬದುಕಿನ ಸಂತೋಷದ ದಿನಗಳು ಕಣ್ಣೀರಿನಲ್ಲಿ ತೇವಗೊಂಡಿದೆ.ತನ್ನ ಏಕೈಕ ಮಗನಿಗೆ ಸಾಂತ್ವಾನವನ್ನು ಹೇಳುವ ಜವಾಬ್ದಾರಿ ಅವರ ಮೇಲಿದೆ.ಅವರ ಸಂಸಾರದ ಸಂತೋಷದ ದಿನಗಳನ್ನು ಚಿತ್ರಗಳ ಮೂಲಕ ಇಲ್ಲಿ ನೋಡಬಹುದಾಗಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…