ಬೆಂಗಳೂರು:ರಾಜ್ಯ ಚಿತ್ರರಂಗದ ಘಟಾನುಘಟಿಗಳ ಸಂಸಾರದಲ್ಲಿ ಭೀರುಗಾಳಿಗಿಂತಲೂ ಭಿನ್ನವಾದ ಘಟನೆಗಳು ಸಂಭವಿಸಿದ್ದರಿಂದ ನಟ-ನಟಿಯರ ಕುಟುಂಬದ ಸದಸ್ಯರಲ್ಲಿ ಎಂದಿಗೂ ಮಾಸದಂತಹ ಕಣ್ಣೀರಿನ ಹನಿಗಳು ಅಚ್ಚೋತ್ತಾಗಿದೆ ಎಂದು ಹೇಳಿದರು ತಪ್ಪಿಲ್ಲ.ಇದಕ್ಕೆ ಸ್ಪಷ್ಟವಾದ ಉದಾಹರಣೆ ಇಂದು ಸಂಭವಿಸಿದ ಘಟನೆ ಸಾಕ್ಷಿ ನುಡಿಯುತ್ತಿದೆ.
ಚಲನಚಿತ್ರ ರಂಗದ ಖ್ಯಾತ ನಟರುಗಳಲ್ಲಿ ಒಬ್ಬರಾಗಿದ್ದ ನಟ ರಾಘವೇಂದ್ರ ಅವರ ಪತ್ನಿ ವಿಧಿವಶರಾಗಿದ್ದಾರೆ.ತನ್ನ ಮುದ್ದಿನ ಪತ್ನಿಯನ್ನು ಕಳೆದುಕೊಂಡಿದ್ದ ಅವರ ಬದುಕಿನ ಸಂತೋಷದ ದಿನಗಳು ಕಣ್ಣೀರಿನಲ್ಲಿ ತೇವಗೊಂಡಿದೆ.ತನ್ನ ಏಕೈಕ ಮಗನಿಗೆ ಸಾಂತ್ವಾನವನ್ನು ಹೇಳುವ ಜವಾಬ್ದಾರಿ ಅವರ ಮೇಲಿದೆ.ಅವರ ಸಂಸಾರದ ಸಂತೋಷದ ದಿನಗಳನ್ನು ಚಿತ್ರಗಳ ಮೂಲಕ ಇಲ್ಲಿ ನೋಡಬಹುದಾಗಿದೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…