ಕುಂದಾಪುರ:ಸೌಪರ್ಣಿಕಾ ಸಂಜೀವಿನಿ ಒಕ್ಕೂಟ ಹೊಸಾಡು ಮತ್ತು ಎಸ್ಎಲ್ಆರ್ಎಂ ಘಟಕ ಹೊಸಾಡು ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಬುಧವಾರ ನಡೆಯಿತು.ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಮೊವಾಡಿ ಸಂಪರ್ಕ ರಸ್ತೆಯ ಅಕ್ಕಪಕ್ಕದಲ್ಲಿ ಬಿದ್ದ ಕಸವನ್ನು ಸಂಗ್ರಹಿಸಿ ಎಸ್ಎಲ್ಆರ್ಎಂ ಘಟಕಕ್ಕೆ ರವಾನಿಸಲಾಯಿತು.ಈ ಸಂದರ್ಭ ಸಂಜೀವಿನಿ ಒಕ್ಕೂಟದ ಎಂಬಿಕೆ,ಎಲ್ಸಿಆರ್ಪಿ,ಕೃಷಿ ಉದ್ಯೋಗ ಸಖಿ ಮತ್ತು ಸದಸ್ಯರು,ಎಸ್ಎಲ್ಆರ್ಎಂ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮೊವಾಡಿ ಸಂಪರ್ಕ ರಸ್ತೆ ಬದಿಯಲ್ಲಿ ಇತ್ತೀಚಿನ ದಿನಗಳಲ್ಲಿ ಕಸವನ್ನು ಎಸೆದು ಹೋಗುವ ಪ್ರವೃತ್ತಿ ಆಧಿಕವಾಗುತ್ತಿದ್ದು ಈ ಬಗ್ಗೆ ಕ್ರಮ ಸೂಕ್ತ ಕೈಗೊಳ್ಳಬೇಕೆಂದು ಸಂಜೀವಿನಿ ಒಕ್ಕೂಟದ ಸದಸ್ಯರು ಆಗ್ರಹಿಸಿದ್ದಾರೆ.
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…