ಕುಂದಾಪುರ:ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ ಬಾಲಕಿಯರ
ಚದುರಂಗ ಸ್ಪರ್ಧೆ 2023-24 ಸರಕಾರಿ ಪದವಿ ಪೂರ್ವ ಕಾಲೇಜು ಕಂಬದಕೋಣೆ ನಡೆಯಿತು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಚದುಮಕ್ಕಳ ಜೊತೆ ಶಾಸಕರು ಚದುರಂಗ ಸ್ಪರ್ಧೆ ಗೆ ಚಾಲನೆ ನೀಡಿ ಮಾತನಾಡಿ, ಸನಾತನ ಧರ್ಮದ ನಾಡದ ಭಾರತದ ಈ ಮಣ್ಣಿನಲ್ಲಿ ಜನ್ಮತಾಳಿದ ಪ್ರಖ್ಯಾತ ಆಟಗಳು ಎಲ್ಲವೂ ವಿದೇಶದಲ್ಲಿ ಪ್ರಖ್ಯಾತ ಗೊಂಡಿವೆ ನಮ್ಮ ನೆಲದಲ್ಲಿ ಹುಟ್ಟಿದ ಪಾರಂಪರಿಕ ಆಟಗಳನ್ನು ನಾವು ಮರೆಯುತ್ತಾ ಬಂದಿರುವುದು ವಿಷಾದನೀಯ ಸಂಗತಿ ಎಂದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಸುಕೇಶ್ ಶೆಟ್ಟಿ,ಪ್ರಿನ್ಸಿಪಾಲ್ ಗಣಪತಿ ಅವಬ್ರತ್, ಎಸ್ ಡಿಎಂಸಿ ಅಧ್ಯಕ್ಷ ಅರುಣ್ ಹೆಬ್ಬಾರ್,ದೈಹಿಕ ಪರಿವೀಕ್ಷಣಾ ಧಿಕಾರಿ ಚಂದ್ರಶೇಖರ್ ಶೆಟ್ಟಿ ,ವಿಜಯ್ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ ,ಚೆಸ್ ಸಂಚಾಲಕ ಬಾಬು ಪೂಜಾರಿ, ವಿವಿಧ ವಲಯದ ಅಧಿಕಾರಿಗಳು ಉಪನ್ಯಾಸಕರು ಉಪಸ್ಥಿತರಿದ್ದರು.
ವೈಸ್ ಪ್ರಿನ್ಸಿಪಾಲ್ಉಮೇಶ್ ರಾಯ್ಕರ್ ಸ್ವಾಗತಿಸಿದರು.ಉಪನ್ಯಾಸಕ ವಿಶ್ವನಾಥ್ ಶೆಟ್ಟಿ ನಿರೂಪಿಸಿದರು.ದೈಹಿಕ ಶಿಕ್ಷಕ ಸತ್ಯನಾರಾಯಣ ಜಿ ವಂದಿಸಿದರು.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…