ಕುಂದಾಪುರ:ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ ಬಾಲಕಿಯರ
ಚದುರಂಗ ಸ್ಪರ್ಧೆ 2023-24 ಸರಕಾರಿ ಪದವಿ ಪೂರ್ವ ಕಾಲೇಜು ಕಂಬದಕೋಣೆ ನಡೆಯಿತು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಚದುಮಕ್ಕಳ ಜೊತೆ ಶಾಸಕರು ಚದುರಂಗ ಸ್ಪರ್ಧೆ ಗೆ ಚಾಲನೆ ನೀಡಿ ಮಾತನಾಡಿ, ಸನಾತನ ಧರ್ಮದ ನಾಡದ ಭಾರತದ ಈ ಮಣ್ಣಿನಲ್ಲಿ ಜನ್ಮತಾಳಿದ ಪ್ರಖ್ಯಾತ ಆಟಗಳು ಎಲ್ಲವೂ ವಿದೇಶದಲ್ಲಿ ಪ್ರಖ್ಯಾತ ಗೊಂಡಿವೆ ನಮ್ಮ ನೆಲದಲ್ಲಿ ಹುಟ್ಟಿದ ಪಾರಂಪರಿಕ ಆಟಗಳನ್ನು ನಾವು ಮರೆಯುತ್ತಾ ಬಂದಿರುವುದು ವಿಷಾದನೀಯ ಸಂಗತಿ ಎಂದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಸುಕೇಶ್ ಶೆಟ್ಟಿ,ಪ್ರಿನ್ಸಿಪಾಲ್ ಗಣಪತಿ ಅವಬ್ರತ್, ಎಸ್ ಡಿಎಂಸಿ ಅಧ್ಯಕ್ಷ ಅರುಣ್ ಹೆಬ್ಬಾರ್,ದೈಹಿಕ ಪರಿವೀಕ್ಷಣಾ ಧಿಕಾರಿ ಚಂದ್ರಶೇಖರ್ ಶೆಟ್ಟಿ ,ವಿಜಯ್ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ ,ಚೆಸ್ ಸಂಚಾಲಕ ಬಾಬು ಪೂಜಾರಿ, ವಿವಿಧ ವಲಯದ ಅಧಿಕಾರಿಗಳು ಉಪನ್ಯಾಸಕರು ಉಪಸ್ಥಿತರಿದ್ದರು.
ವೈಸ್ ಪ್ರಿನ್ಸಿಪಾಲ್ಉಮೇಶ್ ರಾಯ್ಕರ್ ಸ್ವಾಗತಿಸಿದರು.ಉಪನ್ಯಾಸಕ ವಿಶ್ವನಾಥ್ ಶೆಟ್ಟಿ ನಿರೂಪಿಸಿದರು.ದೈಹಿಕ ಶಿಕ್ಷಕ ಸತ್ಯನಾರಾಯಣ ಜಿ ವಂದಿಸಿದರು.
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್ನಲ್ಲಿ ಗೂಳಿಯೊದು ಅಡ್ಡ ಬಂದ…
ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…
ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…
ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…
ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…
ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…